ಸಿದ್ದರಾಮಯ್ಯ ಸ್ಫೋಟಕ ಹೇಳಿಕೆಗೆ ಡಿಕೆ ಶಿವಕುಮಾರ್ ಕಕ್ಕಾಬಿಕ್ಕಿ...!

ಸಿದ್ದರಾಮಯ್ಯ ಸ್ಫೋಟಕ ಹೇಳಿಕೆಗೆ ಡಿಕೆ ಶಿವಕುಮಾರ್ ಕಕ್ಕಾಬಿಕ್ಕಿ...!

Published : Dec 18, 2020, 06:32 PM IST

ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಈ ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ ಹೇಳಿಕೆ  ನವರ ಈ ಮಾತಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಮೈಸೂರು, (ಡಿ.18): ನಾನು ಇಷ್ಟೊಂದು ಕೆಟ್ಟದ್ದಾಗಿ ಸೋಲ್ತೀನಿ ಅಂತ ಭಾವಿಸಿರಲಿಲ್ಲ. ನನ್ನ ಸೋಲಿಗೆ ಜೆಡಿಎಸ್ ಮತ್ತು ಬಿಜೆಪಿ ಜತೆಗೆ ನಮ್ಮ ಪಕ್ಷದವರೂ ಕಾರಣ. ಪಕ್ಷ ವಿರೋಧಿಗಳು ಆತ್ಮಾವಲೋಕನ ಮಾಡಿಕೊಂಡು ಅವರಾಗಿಯೇ ಕಾಂಗ್ರೆಸ್​ನಿಂದ ಹೊರ ಹೋಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪಕ್ಷದ್ರೋಹಿ ಪಕ್ಷ ಬಿಡಲಿ: ಚಾಮುಂಡೇಶ್ವರಿ ಸೋಲಿನ ಬಗ್ಗೆ ಸಿದ್ದು ಸ್ಫೋಟಕ ಹೇಳಿಕೆ..!

ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಈ ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ ಹೇಳಿಕೆ  ನವರ ಈ ಮಾತಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!