ಬೆಂಗಳೂರು (ಡಿ.07): ರಾಜ್ಯ ರಾಜಕೀಯದಲ್ಲಿ ಈಗ ಹೌದು ಹುಲಿಯಾದ್ದೇ ಸದ್ದು. ಕಾಗವಾಡದಲ್ಲಿ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಸಿದ್ದರಾಮಯ್ಯ ಭಾಷಣ ಮಾಡುವಾಗ, ಅಭಿಮಾನಿಯೊಬ್ಬರು ಹೌದು ಹುಲಿಯಾ ಎಂದು ಘೋಷಣೆ ಕೂಗಿದ್ದು, ಈಗ ಎಲ್ಲಾ ಕಡೆ ಅದೇ ಸದ್ದು ಮಾಡುತ್ತಿದೆ. ಆ ಅಭಿಮಾನಿಯ ಹೆಸರು ಪೀರಪ್ಪ ತುಕ್ಕಪ್ಪ ಕಟ್ಟಿಮನಿ. ಹೌದು ಹುಲಿಯಾ ಘಟನೆ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ... ಭಾರೀ ವೈರಲ್ ಆಯ್ತು 'ಹೌದು ಹುಲಿಯಾ' ಡೈಲಾಗ್... | ಇವರೇ ಕಣ್ರೋ 'ಹೌದೋ ಹುಲಿಯಾ' ದ ಅಸಲಿ ಮಾಲೀಕ!... ಡಿಸೆಂಬರ್ 7ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ