ಸಿದ್ದರಾಮಯ್ಯ ನಿವಾಸದ ಎದುರು ಗಲಾಟೆ: ರಸ್ತೆಯಲ್ಲಿ ಬಿದ್ದು ಒದ್ದಾಡಿದ ಮಹಿಳೆ

ಸಿದ್ದರಾಮಯ್ಯ ನಿವಾಸದ ಎದುರು ಗಲಾಟೆ: ರಸ್ತೆಯಲ್ಲಿ ಬಿದ್ದು ಒದ್ದಾಡಿದ ಮಹಿಳೆ

Published : Jan 23, 2021, 08:03 PM IST

ಕಾರು ನಿಲ್ಲಿಸುವ ವಿಚಾರಕ್ಕೆ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದಿರುವ ಕುಟುಂಬದವರ ನಡುವೆ ಮಾರಾಮಾರಿ ನಡೆದಿದೆ.

ಬೆಂಗಳೂರು, (ಜ.23): ಕಾರು ನಿಲ್ಲಿಸುವ ವಿಚಾರಕ್ಕೆ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದಿರುವ ಕುಟುಂಬದವರ ನಡುವೆ ಮಾರಾಮಾರಿ ನಡೆದಿದೆ.

ವಿಶ್ವಕ್ಕೆ ಆಸರೆಯಾದ ಭಾರತ, ಮದ್ವೆಯಾಗ್ತಿದ್ದಾರ ರಚಿತಾ? ಜ.23ರ ಟಾಪ್ 10 ಸುದ್ದಿ!

ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಭೇಟಿಗೆಂದು ಕುಮಾರಕೃಪಾ ಸಮೀಪದ ಸರ್ಕಾರಿ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಕಾರ್ಯಕರ್ತರು ಸಿದ್ದರಾಮಯ್ಯ ನಿವಾಸ ಪಕ್ಕದ ಮನೆಯ ಮುಂದೆ ಕಾರು ನಿಲ್ಲಿಸಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಮನೆಯವರು ಕಾರು ಯಾಕೆ ಮನೆ ಮುಂದೆ ಹಾಕಿದ್ರಿ ಎಂದು ಕಾರ್ಯರ್ತರ ಕೊರಳ ಪಟ್ಟಿ ಹಿಡಿದು ಗಲಾಟೆ ಮಾಡಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?