ಸಿದ್ದರಾಮಯ್ಯ ನಿವಾಸದ ಎದುರು ಗಲಾಟೆ: ರಸ್ತೆಯಲ್ಲಿ ಬಿದ್ದು ಒದ್ದಾಡಿದ ಮಹಿಳೆ

ಸಿದ್ದರಾಮಯ್ಯ ನಿವಾಸದ ಎದುರು ಗಲಾಟೆ: ರಸ್ತೆಯಲ್ಲಿ ಬಿದ್ದು ಒದ್ದಾಡಿದ ಮಹಿಳೆ

Published : Jan 23, 2021, 08:03 PM IST

ಕಾರು ನಿಲ್ಲಿಸುವ ವಿಚಾರಕ್ಕೆ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದಿರುವ ಕುಟುಂಬದವರ ನಡುವೆ ಮಾರಾಮಾರಿ ನಡೆದಿದೆ.

ಬೆಂಗಳೂರು, (ಜ.23): ಕಾರು ನಿಲ್ಲಿಸುವ ವಿಚಾರಕ್ಕೆ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದಿರುವ ಕುಟುಂಬದವರ ನಡುವೆ ಮಾರಾಮಾರಿ ನಡೆದಿದೆ.

ವಿಶ್ವಕ್ಕೆ ಆಸರೆಯಾದ ಭಾರತ, ಮದ್ವೆಯಾಗ್ತಿದ್ದಾರ ರಚಿತಾ? ಜ.23ರ ಟಾಪ್ 10 ಸುದ್ದಿ!

ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಭೇಟಿಗೆಂದು ಕುಮಾರಕೃಪಾ ಸಮೀಪದ ಸರ್ಕಾರಿ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಕಾರ್ಯಕರ್ತರು ಸಿದ್ದರಾಮಯ್ಯ ನಿವಾಸ ಪಕ್ಕದ ಮನೆಯ ಮುಂದೆ ಕಾರು ನಿಲ್ಲಿಸಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಮನೆಯವರು ಕಾರು ಯಾಕೆ ಮನೆ ಮುಂದೆ ಹಾಕಿದ್ರಿ ಎಂದು ಕಾರ್ಯರ್ತರ ಕೊರಳ ಪಟ್ಟಿ ಹಿಡಿದು ಗಲಾಟೆ ಮಾಡಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?