ಸಿದ್ದರಾಮಯ್ಯ ನಿವಾಸದ ಎದುರು ಗಲಾಟೆ: ರಸ್ತೆಯಲ್ಲಿ ಬಿದ್ದು ಒದ್ದಾಡಿದ ಮಹಿಳೆ

ಸಿದ್ದರಾಮಯ್ಯ ನಿವಾಸದ ಎದುರು ಗಲಾಟೆ: ರಸ್ತೆಯಲ್ಲಿ ಬಿದ್ದು ಒದ್ದಾಡಿದ ಮಹಿಳೆ

Published : Jan 23, 2021, 08:03 PM IST

ಕಾರು ನಿಲ್ಲಿಸುವ ವಿಚಾರಕ್ಕೆ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದಿರುವ ಕುಟುಂಬದವರ ನಡುವೆ ಮಾರಾಮಾರಿ ನಡೆದಿದೆ.

ಬೆಂಗಳೂರು, (ಜ.23): ಕಾರು ನಿಲ್ಲಿಸುವ ವಿಚಾರಕ್ಕೆ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದಿರುವ ಕುಟುಂಬದವರ ನಡುವೆ ಮಾರಾಮಾರಿ ನಡೆದಿದೆ.

ವಿಶ್ವಕ್ಕೆ ಆಸರೆಯಾದ ಭಾರತ, ಮದ್ವೆಯಾಗ್ತಿದ್ದಾರ ರಚಿತಾ? ಜ.23ರ ಟಾಪ್ 10 ಸುದ್ದಿ!

ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಭೇಟಿಗೆಂದು ಕುಮಾರಕೃಪಾ ಸಮೀಪದ ಸರ್ಕಾರಿ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಕಾರ್ಯಕರ್ತರು ಸಿದ್ದರಾಮಯ್ಯ ನಿವಾಸ ಪಕ್ಕದ ಮನೆಯ ಮುಂದೆ ಕಾರು ನಿಲ್ಲಿಸಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಮನೆಯವರು ಕಾರು ಯಾಕೆ ಮನೆ ಮುಂದೆ ಹಾಕಿದ್ರಿ ಎಂದು ಕಾರ್ಯರ್ತರ ಕೊರಳ ಪಟ್ಟಿ ಹಿಡಿದು ಗಲಾಟೆ ಮಾಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!