Siddaramaiah: ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು ನೀಡಿರುವುದು ನೂರಕ್ಕೆ ನೂರು ಸುಳ್ಳು: ಸಿಎಂ ಸಿದ್ದರಾಮಯ್ಯ

Siddaramaiah: ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು ನೀಡಿರುವುದು ನೂರಕ್ಕೆ ನೂರು ಸುಳ್ಳು: ಸಿಎಂ ಸಿದ್ದರಾಮಯ್ಯ

Published : Apr 27, 2024, 05:00 PM IST

ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು ನೀಡಲಾಗಿದೆ ಎಂಬ ಬಿಜೆಪಿಯ ಜಾಹೀರಾತು ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು(Backward class reservation) ನೀಡಲಾಗಿದೆ ಎಂದ ಬಿಜೆಪಿ(BJP) ಗಂಭೀರ ಆರೋಪ ಮಾಡಿದೆ ಇದನ್ನು ಸಿಎಂ ಸಿದ್ದರಾಮಯ್ಯ(Siddaramaiah) ನಿರಾಕರಿಸಿದ್ದಾರೆ. ಬಿಜೆಪಿ ನೀಡಿರುವ ಜಾಹೀರಾತು(Advertisement) ನೂರಕ್ಕೆ ನೂರು ಸುಳ್ಳಾಗಿದೆ. ಬಿಜೆಪಿಯವರು ರಾಜಕಾರಣಕ್ಕೋಸ್ಕರ ಮಾಡುತ್ತಿರುವ ಆರೋಪ ಇದಾಗಿದೆ ಎಂದು ಸಿಎಂ ಹೇಳಿದ್ದಾರೆ. ಮತ ಧೃವೀಕರಣಕ್ಕಾಗಿ ಈ ರೀತಿ ಆರೋಪ ಮಾಡುತ್ತಿದ್ದಾರೆ. ದೇಶದ ಪ್ರಧಾನಿಯಾಗಿ ಈ ರೀತಿ ಹೇಳಿಕೆ ಕೊಡೋದು ಭೂಷಣ ಅಲ್ಲ. ಮೋದಿ ಹತಾಷರಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಬಿಜೆಪಿಯವರ ಈ ರೀತಿಯ ವರ್ತನೆಯನ್ನು ನಾನು ಖಂಡಿಸುತ್ತೇನೆ. ಜನರಿಗೆ ತಪ್ಪು ಮಾಹಿತಿ ಕೊಡುತ್ತಿರುವುದು ತಪ್ಪು. ಈ ಬಗ್ಗೆ ಪಕ್ಷದಿಂದ ಚುನಾವಣಾ ಆಯೋಗಕ್ಕೆ ದೂರು ಕೊಡಲು ಹೇಳಿದ್ದೇನೆ ಎಂದು ಸಿಎಂ ಹೇಳಿದರು.

ಇದನ್ನೂ ವೀಕ್ಷಿಸಿ:  Joshi on Congress: 4 ಪರ್ಸೆಂಟ್ ಮುಸ್ಲಿಮರನ್ನು ಒಬಿಸಿಗೆ ಸೇರಿಸಲು ಕಾಂಗ್ರೆಸ್‌ ಹೊರಟಿದೆ: ಪ್ರಲ್ಹಾದ್ ಜೋಶಿ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more