Siddaramaiah: ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು ನೀಡಿರುವುದು ನೂರಕ್ಕೆ ನೂರು ಸುಳ್ಳು: ಸಿಎಂ ಸಿದ್ದರಾಮಯ್ಯ

Siddaramaiah: ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು ನೀಡಿರುವುದು ನೂರಕ್ಕೆ ನೂರು ಸುಳ್ಳು: ಸಿಎಂ ಸಿದ್ದರಾಮಯ್ಯ

Published : Apr 27, 2024, 05:00 PM IST

ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು ನೀಡಲಾಗಿದೆ ಎಂಬ ಬಿಜೆಪಿಯ ಜಾಹೀರಾತು ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು(Backward class reservation) ನೀಡಲಾಗಿದೆ ಎಂದ ಬಿಜೆಪಿ(BJP) ಗಂಭೀರ ಆರೋಪ ಮಾಡಿದೆ ಇದನ್ನು ಸಿಎಂ ಸಿದ್ದರಾಮಯ್ಯ(Siddaramaiah) ನಿರಾಕರಿಸಿದ್ದಾರೆ. ಬಿಜೆಪಿ ನೀಡಿರುವ ಜಾಹೀರಾತು(Advertisement) ನೂರಕ್ಕೆ ನೂರು ಸುಳ್ಳಾಗಿದೆ. ಬಿಜೆಪಿಯವರು ರಾಜಕಾರಣಕ್ಕೋಸ್ಕರ ಮಾಡುತ್ತಿರುವ ಆರೋಪ ಇದಾಗಿದೆ ಎಂದು ಸಿಎಂ ಹೇಳಿದ್ದಾರೆ. ಮತ ಧೃವೀಕರಣಕ್ಕಾಗಿ ಈ ರೀತಿ ಆರೋಪ ಮಾಡುತ್ತಿದ್ದಾರೆ. ದೇಶದ ಪ್ರಧಾನಿಯಾಗಿ ಈ ರೀತಿ ಹೇಳಿಕೆ ಕೊಡೋದು ಭೂಷಣ ಅಲ್ಲ. ಮೋದಿ ಹತಾಷರಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಬಿಜೆಪಿಯವರ ಈ ರೀತಿಯ ವರ್ತನೆಯನ್ನು ನಾನು ಖಂಡಿಸುತ್ತೇನೆ. ಜನರಿಗೆ ತಪ್ಪು ಮಾಹಿತಿ ಕೊಡುತ್ತಿರುವುದು ತಪ್ಪು. ಈ ಬಗ್ಗೆ ಪಕ್ಷದಿಂದ ಚುನಾವಣಾ ಆಯೋಗಕ್ಕೆ ದೂರು ಕೊಡಲು ಹೇಳಿದ್ದೇನೆ ಎಂದು ಸಿಎಂ ಹೇಳಿದರು.

ಇದನ್ನೂ ವೀಕ್ಷಿಸಿ:  Joshi on Congress: 4 ಪರ್ಸೆಂಟ್ ಮುಸ್ಲಿಮರನ್ನು ಒಬಿಸಿಗೆ ಸೇರಿಸಲು ಕಾಂಗ್ರೆಸ್‌ ಹೊರಟಿದೆ: ಪ್ರಲ್ಹಾದ್ ಜೋಶಿ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more