Siddaramaiah: ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು ನೀಡಿರುವುದು ನೂರಕ್ಕೆ ನೂರು ಸುಳ್ಳು: ಸಿಎಂ ಸಿದ್ದರಾಮಯ್ಯ

Siddaramaiah: ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು ನೀಡಿರುವುದು ನೂರಕ್ಕೆ ನೂರು ಸುಳ್ಳು: ಸಿಎಂ ಸಿದ್ದರಾಮಯ್ಯ

Published : Apr 27, 2024, 05:00 PM IST

ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು ನೀಡಲಾಗಿದೆ ಎಂಬ ಬಿಜೆಪಿಯ ಜಾಹೀರಾತು ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 

ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು(Backward class reservation) ನೀಡಲಾಗಿದೆ ಎಂದ ಬಿಜೆಪಿ(BJP) ಗಂಭೀರ ಆರೋಪ ಮಾಡಿದೆ ಇದನ್ನು ಸಿಎಂ ಸಿದ್ದರಾಮಯ್ಯ(Siddaramaiah) ನಿರಾಕರಿಸಿದ್ದಾರೆ. ಬಿಜೆಪಿ ನೀಡಿರುವ ಜಾಹೀರಾತು(Advertisement) ನೂರಕ್ಕೆ ನೂರು ಸುಳ್ಳಾಗಿದೆ. ಬಿಜೆಪಿಯವರು ರಾಜಕಾರಣಕ್ಕೋಸ್ಕರ ಮಾಡುತ್ತಿರುವ ಆರೋಪ ಇದಾಗಿದೆ ಎಂದು ಸಿಎಂ ಹೇಳಿದ್ದಾರೆ. ಮತ ಧೃವೀಕರಣಕ್ಕಾಗಿ ಈ ರೀತಿ ಆರೋಪ ಮಾಡುತ್ತಿದ್ದಾರೆ. ದೇಶದ ಪ್ರಧಾನಿಯಾಗಿ ಈ ರೀತಿ ಹೇಳಿಕೆ ಕೊಡೋದು ಭೂಷಣ ಅಲ್ಲ. ಮೋದಿ ಹತಾಷರಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಬಿಜೆಪಿಯವರ ಈ ರೀತಿಯ ವರ್ತನೆಯನ್ನು ನಾನು ಖಂಡಿಸುತ್ತೇನೆ. ಜನರಿಗೆ ತಪ್ಪು ಮಾಹಿತಿ ಕೊಡುತ್ತಿರುವುದು ತಪ್ಪು. ಈ ಬಗ್ಗೆ ಪಕ್ಷದಿಂದ ಚುನಾವಣಾ ಆಯೋಗಕ್ಕೆ ದೂರು ಕೊಡಲು ಹೇಳಿದ್ದೇನೆ ಎಂದು ಸಿಎಂ ಹೇಳಿದರು.

ಇದನ್ನೂ ವೀಕ್ಷಿಸಿ:  Joshi on Congress: 4 ಪರ್ಸೆಂಟ್ ಮುಸ್ಲಿಮರನ್ನು ಒಬಿಸಿಗೆ ಸೇರಿಸಲು ಕಾಂಗ್ರೆಸ್‌ ಹೊರಟಿದೆ: ಪ್ರಲ್ಹಾದ್ ಜೋಶಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more