5 ವರ್ಷಗಳ ಹಿಂದೆ ಮುಚ್ಚಿದ್ದೇಕೆ ಸಿಎಂ ಕಚೇರಿಯ ದಕ್ಷಿಣ ದ್ವಾರ !?: ಮೌಢ್ಯಕ್ಕೆ ಸೆಡ್ಡು ಹೊಡೆದ ಸಿದ್ದರಾಮಯ್ಯ ..!

5 ವರ್ಷಗಳ ಹಿಂದೆ ಮುಚ್ಚಿದ್ದೇಕೆ ಸಿಎಂ ಕಚೇರಿಯ ದಕ್ಷಿಣ ದ್ವಾರ !?: ಮೌಢ್ಯಕ್ಕೆ ಸೆಡ್ಡು ಹೊಡೆದ ಸಿದ್ದರಾಮಯ್ಯ ..!

Published : Jun 26, 2023, 10:54 AM IST

ದಕ್ಷಿಣ ದ್ವಾರ ತೆರೆಸಿ ವಾಸ್ತು ಪಾಠ ಮಾಡಿದ "ವಾಸ್ತು"ರಾಮಯ್ಯ..!
ಮೌಢ್ಯತೆಯ ಕಟ್ಟರ್ ವಿರೋಧಿಯಿಂದ ಮತ್ತೊಮ್ಮೆ ಮಾದರಿ ನಡೆ
ಅಂದು ಚಾಮರಾಜನಗರಕ್ಕೆ ಅಂಟಿದ್ದ ಕಳಂಕ ತೊಳೆದಿದ್ದರು ಸಿದ್ದು..!

ದಳಪತಿ ಕುಮಾರಸ್ವಾಮಿ ಮುಚ್ಚಿಸಿದ್ದ ದಕ್ಷಿಣ ದ್ವಾರವನ್ನು ಸಿಎಂ ಸಿದ್ದರಾಮಯ್ಯ ತೆರೆಸಿದ್ದಾರೆ. ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ಬಾಗಿಲಿಗೆ ಐದು ವರ್ಷಗಳ ನಂತರ ಮುಕ್ತಿ ಭಾಗ್ಯವನ್ನು ಸಿಎಂ ಸಿದ್ದರಾಮಯ್ಯ ಕರುಣಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ತುಂಬಾನೇ ಕಲರ್'ಫುಲ್ ವ್ಯಕ್ತಿತ್ವ. ಅವರೊಳಗೊಬ್ಬ ನವರಸ ನಾಯಕನಿದ್ದಾನೆ. ಸಿದ್ದು ಹಾಸ್ಯಕ್ಕೂ ಸೈ, ರಣಘರ್ಜನೆಗೂ ಸೈ.ಇನ್ನು ದೇವ್ರು-ದಿಂಡ್ರು ಅಂತ ಬಂದ್ರೆ ಸಿದ್ದರಾಮಯ್ಯನವರು  ನಾಸ್ತಿಕನಂತೂ ಅಲ್ಲವೇ ಅಲ್ಲ, ಹಾಗಂತ ಕಟ್ಟರ್ ಆಸ್ತಿಕನೂ ಅಲ್ಲ. ಅವ್ರಿಗೆ ದೇವರ ಮೇಲಿರೋ ಭಕ್ತಿ ಎಷ್ಟು ಬೇಕು ಅಷ್ಟೇ. ಅದು ಭಕ್ತ ಮತ್ತು ಭಗವಂತನಿಗೆ ಸಂಬಂಧಿಸಿದ್ದು ಅಂತ ನಂಬಿದವರು ಸಿದ್ದರಾಮಯ್ಯ.ಮೌಢ್ಯತೆಯನ್ನು ಸದಾ ವಿರೋಧಿಸುವ ಸಿದ್ದರಾಮಯ್ಯ, ಈಗ ದಕ್ಷಿಣ ದ್ವಾರ ಭೇದಿಸೋ ಮೂಲಕ ಮೌಢ್ಯತೆಗೆ ಮತ್ತೊಮ್ಮೆ ಸಡ್ಡು ಹೊಡೆದು ನಿಂತಿದ್ದಾರೆ.

ಇದನ್ನೂ ವೀಕ್ಷಿಸಿ: ಆರ್‌ಎಸ್ಎಸ್‌ ಸಮನ್ವಯ ಬೈಠಕ್‌: ಪುತ್ತೂರು ಗಲಾಟೆ, ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more