ಮಹಾರಾಷ್ಟ್ರ ಮಾಡೆಲನ್ನು ಕರ್ನಾಟಕ ಕಾಂಗ್ರೆಸ್‌ನಲ್ಲಿ ಜಾರಿಗೆ ತರಲು ಸಿದ್ದು ವಿರೋಧ

ಮಹಾರಾಷ್ಟ್ರ ಮಾಡೆಲನ್ನು ಕರ್ನಾಟಕ ಕಾಂಗ್ರೆಸ್‌ನಲ್ಲಿ ಜಾರಿಗೆ ತರಲು ಸಿದ್ದು ವಿರೋಧ

Published : Jan 18, 2020, 04:47 PM ISTUpdated : Jan 18, 2020, 04:56 PM IST

ಮಹಾರಾಷ್ಟ್ರ ಕಾಂಗ್ರೆಸ್‌ ಮಾಡೆಲ್‌ನ್ನು ಕರ್ನಾಟಕ ಕಾಂಗ್ರೆಸ್‌ನಲ್ಲೂ ಜಾರಿಗೆ ತರಲು ಹೈಕಮಾಂಡ್ ನಿರ್ಧರಿಸಿದೆ. ಆದ್ರೆ, ಇದಕ್ಕೆ ಕೈ  ಪಾಳಯದಲ್ಲಿ ವಿರೋಧ ವ್ಯಕ್ತವಾಗಿದೆ.

ಬೆಂಗಳೂರು, (ಜ.18): ಮಹಾರಾಷ್ಟ್ರ ಕಾಂಗ್ರೆಸ್‌ ಮಾಡೆಲ್‌ನ್ನು ಕರ್ನಾಟಕ ಕಾಂಗ್ರೆಸ್‌ನಲ್ಲೂ ಜಾರಿಗೆ ತರಲು ಹೈಕಮಾಂಡ್ ನಿರ್ಧರಿಸಿದೆ. ಆದ್ರೆ, ಇದಕ್ಕೆ ಕೈ  ಪಾಳಯದಲ್ಲಿ ವಿರೋಧ ವ್ಯಕ್ತವಾಗಿದೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆ: ಡಿಕೆಶಿ ಸುತ್ತ 4 ಗೋಡೆ ಕಟ್ಟಿದ ಸಿದ್ದರಾಮಯ್ಯ

ಶಾಸಕಾಂಗದ ಪಕ್ಷದ ನಾಯಕ (ಸಿಎಲ್‌ಪಿ) ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪ್ರತ್ಯೇಕಿಸಿ ಹಂಚಿಕೆ ಮಾಡಲು ಹೈಕಾಂಡ್‌ ಚಿಂತನೆ ನಡೆಸಿದೆ. ಆದ್ರೆ, ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಶ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ, ಈ ಬಗ್ಗೆ ಸಿದ್ದರಾಮಯ್ಯನವರು ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದ್ರೆ ಕರ್ನಾಟಕ ಕಾಂಗ್ರೆಸ್‌ಗೆ ಆಗುವ 8 ಲಾಭ-ನಷ್ಟಗಳು..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!