ಮಹಾರಾಷ್ಟ್ರ ಮಾಡೆಲನ್ನು ಕರ್ನಾಟಕ ಕಾಂಗ್ರೆಸ್‌ನಲ್ಲಿ ಜಾರಿಗೆ ತರಲು ಸಿದ್ದು ವಿರೋಧ

ಮಹಾರಾಷ್ಟ್ರ ಮಾಡೆಲನ್ನು ಕರ್ನಾಟಕ ಕಾಂಗ್ರೆಸ್‌ನಲ್ಲಿ ಜಾರಿಗೆ ತರಲು ಸಿದ್ದು ವಿರೋಧ

Published : Jan 18, 2020, 04:47 PM ISTUpdated : Jan 18, 2020, 04:56 PM IST

ಮಹಾರಾಷ್ಟ್ರ ಕಾಂಗ್ರೆಸ್‌ ಮಾಡೆಲ್‌ನ್ನು ಕರ್ನಾಟಕ ಕಾಂಗ್ರೆಸ್‌ನಲ್ಲೂ ಜಾರಿಗೆ ತರಲು ಹೈಕಮಾಂಡ್ ನಿರ್ಧರಿಸಿದೆ. ಆದ್ರೆ, ಇದಕ್ಕೆ ಕೈ  ಪಾಳಯದಲ್ಲಿ ವಿರೋಧ ವ್ಯಕ್ತವಾಗಿದೆ.

ಬೆಂಗಳೂರು, (ಜ.18): ಮಹಾರಾಷ್ಟ್ರ ಕಾಂಗ್ರೆಸ್‌ ಮಾಡೆಲ್‌ನ್ನು ಕರ್ನಾಟಕ ಕಾಂಗ್ರೆಸ್‌ನಲ್ಲೂ ಜಾರಿಗೆ ತರಲು ಹೈಕಮಾಂಡ್ ನಿರ್ಧರಿಸಿದೆ. ಆದ್ರೆ, ಇದಕ್ಕೆ ಕೈ  ಪಾಳಯದಲ್ಲಿ ವಿರೋಧ ವ್ಯಕ್ತವಾಗಿದೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆ: ಡಿಕೆಶಿ ಸುತ್ತ 4 ಗೋಡೆ ಕಟ್ಟಿದ ಸಿದ್ದರಾಮಯ್ಯ

ಶಾಸಕಾಂಗದ ಪಕ್ಷದ ನಾಯಕ (ಸಿಎಲ್‌ಪಿ) ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪ್ರತ್ಯೇಕಿಸಿ ಹಂಚಿಕೆ ಮಾಡಲು ಹೈಕಾಂಡ್‌ ಚಿಂತನೆ ನಡೆಸಿದೆ. ಆದ್ರೆ, ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಶ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ, ಈ ಬಗ್ಗೆ ಸಿದ್ದರಾಮಯ್ಯನವರು ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದ್ರೆ ಕರ್ನಾಟಕ ಕಾಂಗ್ರೆಸ್‌ಗೆ ಆಗುವ 8 ಲಾಭ-ನಷ್ಟಗಳು..!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!