ಮಹಾರಾಷ್ಟ್ರ ಮಾಡೆಲನ್ನು ಕರ್ನಾಟಕ ಕಾಂಗ್ರೆಸ್‌ನಲ್ಲಿ ಜಾರಿಗೆ ತರಲು ಸಿದ್ದು ವಿರೋಧ

ಮಹಾರಾಷ್ಟ್ರ ಮಾಡೆಲನ್ನು ಕರ್ನಾಟಕ ಕಾಂಗ್ರೆಸ್‌ನಲ್ಲಿ ಜಾರಿಗೆ ತರಲು ಸಿದ್ದು ವಿರೋಧ

Published : Jan 18, 2020, 04:47 PM ISTUpdated : Jan 18, 2020, 04:56 PM IST

ಮಹಾರಾಷ್ಟ್ರ ಕಾಂಗ್ರೆಸ್‌ ಮಾಡೆಲ್‌ನ್ನು ಕರ್ನಾಟಕ ಕಾಂಗ್ರೆಸ್‌ನಲ್ಲೂ ಜಾರಿಗೆ ತರಲು ಹೈಕಮಾಂಡ್ ನಿರ್ಧರಿಸಿದೆ. ಆದ್ರೆ, ಇದಕ್ಕೆ ಕೈ  ಪಾಳಯದಲ್ಲಿ ವಿರೋಧ ವ್ಯಕ್ತವಾಗಿದೆ.

ಬೆಂಗಳೂರು, (ಜ.18): ಮಹಾರಾಷ್ಟ್ರ ಕಾಂಗ್ರೆಸ್‌ ಮಾಡೆಲ್‌ನ್ನು ಕರ್ನಾಟಕ ಕಾಂಗ್ರೆಸ್‌ನಲ್ಲೂ ಜಾರಿಗೆ ತರಲು ಹೈಕಮಾಂಡ್ ನಿರ್ಧರಿಸಿದೆ. ಆದ್ರೆ, ಇದಕ್ಕೆ ಕೈ  ಪಾಳಯದಲ್ಲಿ ವಿರೋಧ ವ್ಯಕ್ತವಾಗಿದೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆ: ಡಿಕೆಶಿ ಸುತ್ತ 4 ಗೋಡೆ ಕಟ್ಟಿದ ಸಿದ್ದರಾಮಯ್ಯ

ಶಾಸಕಾಂಗದ ಪಕ್ಷದ ನಾಯಕ (ಸಿಎಲ್‌ಪಿ) ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪ್ರತ್ಯೇಕಿಸಿ ಹಂಚಿಕೆ ಮಾಡಲು ಹೈಕಾಂಡ್‌ ಚಿಂತನೆ ನಡೆಸಿದೆ. ಆದ್ರೆ, ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಶ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ, ಈ ಬಗ್ಗೆ ಸಿದ್ದರಾಮಯ್ಯನವರು ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದ್ರೆ ಕರ್ನಾಟಕ ಕಾಂಗ್ರೆಸ್‌ಗೆ ಆಗುವ 8 ಲಾಭ-ನಷ್ಟಗಳು..!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?