ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !

ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !

Published : Jul 13, 2024, 01:11 PM ISTUpdated : Jul 13, 2024, 01:15 PM IST

ಚಾಮರಾಜನಗರಕ್ಕೆ ಜು.10 ರಂದು ಸಿಎಂ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರು ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ  ಬಿದ್ದಿವೆ.
 

ಚಾಮರಾಜನಗರ: ಮುಖ್ಯಮಂತ್ರಿಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಗೆ ಸೇರಿದ್ದು, ಮುಖ್ಯಮಂತ್ರಿಗಳನ್ನೇ  ಭೇಟಿ ಮಾಡಿ ಮನವಿ ಸಲ್ಲಿಸಿದ್ರೆ ಸಮಸ್ಯೆ ಪರಿಹಾರ ಆಗುತ್ತೆ ಅನ್ನೋದು ಜನರ ಭರವಸೆಯಾಗಿತ್ತು. ಆದ್ರೆ ಈಗ ಮುಖ್ಯಮಂತ್ರಿ (Siddaramaiah) ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ‌ಪತ್ತೆಯಾಗಿವೆ. ಚಾಮರಾಜನಗರಕ್ಕೆ(Chamarajanagar) ಜು.10 ರಂದು ಸಿಎಂ ಭೇಟಿ ನೀಡಿದ್ದರು. ಕಾಂಗ್ರೆಸ್ (Congress)ಕೃತಜ್ಞತಾ ಸಮಾವೇಶದಲ್ಲಿ ಸಿಎಂ ಪಾಲ್ಗೊಂಡಿದ್ದರು. ಈ ವೇಳೆ ಮುಗಿಬಿದ್ದು ಮುಖ್ಯಮಂತ್ರಿಗೆ ಮನವಿ ಪತ್ರಗಳನ್ನು(Appeal letters) ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಸಲ್ಲಿಸಿದ್ದರು. ವಿವಿಧ ಬೇಡಿಕೆ ಈಡೇರಿಸುವಂತೆ, ಸಮಸ್ಯೆ ಪರಿಹರಿಸುವಂತೆ  ಮುಖ್ಯಮಂತ್ರಿಗೆ ಖುದ್ದಾಗಿ ಮನವಿ ಸಲ್ಲಿಕೆ. ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿರುವ ಮನವಿಪತ್ರಗಳು. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಮನವಿ ಸಲ್ಲಿಸಿದ್ದರು. ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿವೆ. ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿ ಸಲ್ಲಿಸುವ ಮನವಿಗಳ ಕಥೆ ಏನು? ಎಂದು ಆಕ್ರೋಶವಾಗಿದೆ. ಮುಖ್ಯಮಂತ್ರಿಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಗೆ ಸೇರಿದ್ದು, ಮುಖ್ಯಮಂತ್ರಿಗಳನ್ನೇ  ಭೇಟಿ ಮಾಡಿ ಮನವಿ ಸಲ್ಲಿಸಿದ್ರೆ ಸಮಸ್ಯೆ ಪರಿಹಾರ ಆಗುತ್ತೆ ಅನ್ನೋದು ಜನರ ಭರವಸೆಯಾಗಿತ್ತು. ಆದ್ರೆ ಈಗ ಮುಖ್ಯಮಂತ್ರಿ (Siddaramaiah) ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ‌ಪತ್ತೆಯಾಗಿವೆ. ಚಾಮರಾಜನಗರಕ್ಕೆ(Chamarajanagar) ಜು.10 ರಂದು ಸಿಎಂ ಭೇಟಿ ನೀಡಿದ್ದರು. ಕಾಂಗ್ರೆಸ್ (Congress)ಕೃತಜ್ಞತಾ ಸಮಾವೇಶದಲ್ಲಿ ಸಿಎಂ ಪಾಲ್ಗೊಂಡಿದ್ದರು. ಈ ವೇಳೆ ಮುಗಿಬಿದ್ದು ಮುಖ್ಯಮಂತ್ರಿಗೆ ಮನವಿ ಪತ್ರಗಳನ್ನು(Appeal letters) ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಸಲ್ಲಿಸಿದ್ದರು. ವಿವಿಧ ಬೇಡಿಕೆ ಈಡೇರಿಸುವಂತೆ, ಸಮಸ್ಯೆ ಪರಿಹರಿಸುವಂತೆ  ಮುಖ್ಯಮಂತ್ರಿಗೆ ಖುದ್ದಾಗಿ ಮನವಿ ಸಲ್ಲಿಕೆ. ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿರುವ ಮನವಿಪತ್ರಗಳು. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಮನವಿ ಸಲ್ಲಿಸಿದ್ದರು. ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿವೆ. ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿ ಸಲ್ಲಿಸುವ ಮನವಿಗಳ ಕಥೆ ಏನು? ಎಂದು ಆಕ್ರೋಶವಾಗಿದೆ.

ಇದನ್ನೂ ವೀಕ್ಷಿಸಿ:  ಎಐಸಿಸಿ ಸತ್ಯಶೋಧನಾ ಸಮಿತಿ ಸಭೆ: ಸೋಲಿನ ಹೊಣೆ ಇತರರ ಮೇಲೆ ಹೊರಿಸಲು ಮುಂದಾದವರಿಗೆ ಚಾಟಿ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more