ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !

ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !

Published : Jul 13, 2024, 01:11 PM ISTUpdated : Jul 13, 2024, 01:15 PM IST

ಚಾಮರಾಜನಗರಕ್ಕೆ ಜು.10 ರಂದು ಸಿಎಂ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರು ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ  ಬಿದ್ದಿವೆ.
 

ಚಾಮರಾಜನಗರ: ಮುಖ್ಯಮಂತ್ರಿಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಗೆ ಸೇರಿದ್ದು, ಮುಖ್ಯಮಂತ್ರಿಗಳನ್ನೇ  ಭೇಟಿ ಮಾಡಿ ಮನವಿ ಸಲ್ಲಿಸಿದ್ರೆ ಸಮಸ್ಯೆ ಪರಿಹಾರ ಆಗುತ್ತೆ ಅನ್ನೋದು ಜನರ ಭರವಸೆಯಾಗಿತ್ತು. ಆದ್ರೆ ಈಗ ಮುಖ್ಯಮಂತ್ರಿ (Siddaramaiah) ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ‌ಪತ್ತೆಯಾಗಿವೆ. ಚಾಮರಾಜನಗರಕ್ಕೆ(Chamarajanagar) ಜು.10 ರಂದು ಸಿಎಂ ಭೇಟಿ ನೀಡಿದ್ದರು. ಕಾಂಗ್ರೆಸ್ (Congress)ಕೃತಜ್ಞತಾ ಸಮಾವೇಶದಲ್ಲಿ ಸಿಎಂ ಪಾಲ್ಗೊಂಡಿದ್ದರು. ಈ ವೇಳೆ ಮುಗಿಬಿದ್ದು ಮುಖ್ಯಮಂತ್ರಿಗೆ ಮನವಿ ಪತ್ರಗಳನ್ನು(Appeal letters) ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಸಲ್ಲಿಸಿದ್ದರು. ವಿವಿಧ ಬೇಡಿಕೆ ಈಡೇರಿಸುವಂತೆ, ಸಮಸ್ಯೆ ಪರಿಹರಿಸುವಂತೆ  ಮುಖ್ಯಮಂತ್ರಿಗೆ ಖುದ್ದಾಗಿ ಮನವಿ ಸಲ್ಲಿಕೆ. ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿರುವ ಮನವಿಪತ್ರಗಳು. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಮನವಿ ಸಲ್ಲಿಸಿದ್ದರು. ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿವೆ. ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿ ಸಲ್ಲಿಸುವ ಮನವಿಗಳ ಕಥೆ ಏನು? ಎಂದು ಆಕ್ರೋಶವಾಗಿದೆ. ಮುಖ್ಯಮಂತ್ರಿಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಗೆ ಸೇರಿದ್ದು, ಮುಖ್ಯಮಂತ್ರಿಗಳನ್ನೇ  ಭೇಟಿ ಮಾಡಿ ಮನವಿ ಸಲ್ಲಿಸಿದ್ರೆ ಸಮಸ್ಯೆ ಪರಿಹಾರ ಆಗುತ್ತೆ ಅನ್ನೋದು ಜನರ ಭರವಸೆಯಾಗಿತ್ತು. ಆದ್ರೆ ಈಗ ಮುಖ್ಯಮಂತ್ರಿ (Siddaramaiah) ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ‌ಪತ್ತೆಯಾಗಿವೆ. ಚಾಮರಾಜನಗರಕ್ಕೆ(Chamarajanagar) ಜು.10 ರಂದು ಸಿಎಂ ಭೇಟಿ ನೀಡಿದ್ದರು. ಕಾಂಗ್ರೆಸ್ (Congress)ಕೃತಜ್ಞತಾ ಸಮಾವೇಶದಲ್ಲಿ ಸಿಎಂ ಪಾಲ್ಗೊಂಡಿದ್ದರು. ಈ ವೇಳೆ ಮುಗಿಬಿದ್ದು ಮುಖ್ಯಮಂತ್ರಿಗೆ ಮನವಿ ಪತ್ರಗಳನ್ನು(Appeal letters) ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಸಲ್ಲಿಸಿದ್ದರು. ವಿವಿಧ ಬೇಡಿಕೆ ಈಡೇರಿಸುವಂತೆ, ಸಮಸ್ಯೆ ಪರಿಹರಿಸುವಂತೆ  ಮುಖ್ಯಮಂತ್ರಿಗೆ ಖುದ್ದಾಗಿ ಮನವಿ ಸಲ್ಲಿಕೆ. ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿರುವ ಮನವಿಪತ್ರಗಳು. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಮನವಿ ಸಲ್ಲಿಸಿದ್ದರು. ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿವೆ. ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿ ಸಲ್ಲಿಸುವ ಮನವಿಗಳ ಕಥೆ ಏನು? ಎಂದು ಆಕ್ರೋಶವಾಗಿದೆ.

ಇದನ್ನೂ ವೀಕ್ಷಿಸಿ:  ಎಐಸಿಸಿ ಸತ್ಯಶೋಧನಾ ಸಮಿತಿ ಸಭೆ: ಸೋಲಿನ ಹೊಣೆ ಇತರರ ಮೇಲೆ ಹೊರಿಸಲು ಮುಂದಾದವರಿಗೆ ಚಾಟಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more