ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !

ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !

Published : Jul 13, 2024, 01:11 PM ISTUpdated : Jul 13, 2024, 01:15 PM IST

ಚಾಮರಾಜನಗರಕ್ಕೆ ಜು.10 ರಂದು ಸಿಎಂ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರು ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ  ಬಿದ್ದಿವೆ.
 

ಚಾಮರಾಜನಗರ: ಮುಖ್ಯಮಂತ್ರಿಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಗೆ ಸೇರಿದ್ದು, ಮುಖ್ಯಮಂತ್ರಿಗಳನ್ನೇ  ಭೇಟಿ ಮಾಡಿ ಮನವಿ ಸಲ್ಲಿಸಿದ್ರೆ ಸಮಸ್ಯೆ ಪರಿಹಾರ ಆಗುತ್ತೆ ಅನ್ನೋದು ಜನರ ಭರವಸೆಯಾಗಿತ್ತು. ಆದ್ರೆ ಈಗ ಮುಖ್ಯಮಂತ್ರಿ (Siddaramaiah) ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ‌ಪತ್ತೆಯಾಗಿವೆ. ಚಾಮರಾಜನಗರಕ್ಕೆ(Chamarajanagar) ಜು.10 ರಂದು ಸಿಎಂ ಭೇಟಿ ನೀಡಿದ್ದರು. ಕಾಂಗ್ರೆಸ್ (Congress)ಕೃತಜ್ಞತಾ ಸಮಾವೇಶದಲ್ಲಿ ಸಿಎಂ ಪಾಲ್ಗೊಂಡಿದ್ದರು. ಈ ವೇಳೆ ಮುಗಿಬಿದ್ದು ಮುಖ್ಯಮಂತ್ರಿಗೆ ಮನವಿ ಪತ್ರಗಳನ್ನು(Appeal letters) ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಸಲ್ಲಿಸಿದ್ದರು. ವಿವಿಧ ಬೇಡಿಕೆ ಈಡೇರಿಸುವಂತೆ, ಸಮಸ್ಯೆ ಪರಿಹರಿಸುವಂತೆ  ಮುಖ್ಯಮಂತ್ರಿಗೆ ಖುದ್ದಾಗಿ ಮನವಿ ಸಲ್ಲಿಕೆ. ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿರುವ ಮನವಿಪತ್ರಗಳು. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಮನವಿ ಸಲ್ಲಿಸಿದ್ದರು. ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿವೆ. ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿ ಸಲ್ಲಿಸುವ ಮನವಿಗಳ ಕಥೆ ಏನು? ಎಂದು ಆಕ್ರೋಶವಾಗಿದೆ. ಮುಖ್ಯಮಂತ್ರಿಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಗೆ ಸೇರಿದ್ದು, ಮುಖ್ಯಮಂತ್ರಿಗಳನ್ನೇ  ಭೇಟಿ ಮಾಡಿ ಮನವಿ ಸಲ್ಲಿಸಿದ್ರೆ ಸಮಸ್ಯೆ ಪರಿಹಾರ ಆಗುತ್ತೆ ಅನ್ನೋದು ಜನರ ಭರವಸೆಯಾಗಿತ್ತು. ಆದ್ರೆ ಈಗ ಮುಖ್ಯಮಂತ್ರಿ (Siddaramaiah) ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ‌ಪತ್ತೆಯಾಗಿವೆ. ಚಾಮರಾಜನಗರಕ್ಕೆ(Chamarajanagar) ಜು.10 ರಂದು ಸಿಎಂ ಭೇಟಿ ನೀಡಿದ್ದರು. ಕಾಂಗ್ರೆಸ್ (Congress)ಕೃತಜ್ಞತಾ ಸಮಾವೇಶದಲ್ಲಿ ಸಿಎಂ ಪಾಲ್ಗೊಂಡಿದ್ದರು. ಈ ವೇಳೆ ಮುಗಿಬಿದ್ದು ಮುಖ್ಯಮಂತ್ರಿಗೆ ಮನವಿ ಪತ್ರಗಳನ್ನು(Appeal letters) ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಸಲ್ಲಿಸಿದ್ದರು. ವಿವಿಧ ಬೇಡಿಕೆ ಈಡೇರಿಸುವಂತೆ, ಸಮಸ್ಯೆ ಪರಿಹರಿಸುವಂತೆ  ಮುಖ್ಯಮಂತ್ರಿಗೆ ಖುದ್ದಾಗಿ ಮನವಿ ಸಲ್ಲಿಕೆ. ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿರುವ ಮನವಿಪತ್ರಗಳು. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಮನವಿ ಸಲ್ಲಿಸಿದ್ದರು. ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿವೆ. ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿ ಸಲ್ಲಿಸುವ ಮನವಿಗಳ ಕಥೆ ಏನು? ಎಂದು ಆಕ್ರೋಶವಾಗಿದೆ.

ಇದನ್ನೂ ವೀಕ್ಷಿಸಿ:  ಎಐಸಿಸಿ ಸತ್ಯಶೋಧನಾ ಸಮಿತಿ ಸಭೆ: ಸೋಲಿನ ಹೊಣೆ ಇತರರ ಮೇಲೆ ಹೊರಿಸಲು ಮುಂದಾದವರಿಗೆ ಚಾಟಿ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more