ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !

ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !

Published : Jul 13, 2024, 01:11 PM ISTUpdated : Jul 13, 2024, 01:15 PM IST

ಚಾಮರಾಜನಗರಕ್ಕೆ ಜು.10 ರಂದು ಸಿಎಂ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರು ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ  ಬಿದ್ದಿವೆ.
 

ಚಾಮರಾಜನಗರ: ಮುಖ್ಯಮಂತ್ರಿಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಗೆ ಸೇರಿದ್ದು, ಮುಖ್ಯಮಂತ್ರಿಗಳನ್ನೇ  ಭೇಟಿ ಮಾಡಿ ಮನವಿ ಸಲ್ಲಿಸಿದ್ರೆ ಸಮಸ್ಯೆ ಪರಿಹಾರ ಆಗುತ್ತೆ ಅನ್ನೋದು ಜನರ ಭರವಸೆಯಾಗಿತ್ತು. ಆದ್ರೆ ಈಗ ಮುಖ್ಯಮಂತ್ರಿ (Siddaramaiah) ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ‌ಪತ್ತೆಯಾಗಿವೆ. ಚಾಮರಾಜನಗರಕ್ಕೆ(Chamarajanagar) ಜು.10 ರಂದು ಸಿಎಂ ಭೇಟಿ ನೀಡಿದ್ದರು. ಕಾಂಗ್ರೆಸ್ (Congress)ಕೃತಜ್ಞತಾ ಸಮಾವೇಶದಲ್ಲಿ ಸಿಎಂ ಪಾಲ್ಗೊಂಡಿದ್ದರು. ಈ ವೇಳೆ ಮುಗಿಬಿದ್ದು ಮುಖ್ಯಮಂತ್ರಿಗೆ ಮನವಿ ಪತ್ರಗಳನ್ನು(Appeal letters) ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಸಲ್ಲಿಸಿದ್ದರು. ವಿವಿಧ ಬೇಡಿಕೆ ಈಡೇರಿಸುವಂತೆ, ಸಮಸ್ಯೆ ಪರಿಹರಿಸುವಂತೆ  ಮುಖ್ಯಮಂತ್ರಿಗೆ ಖುದ್ದಾಗಿ ಮನವಿ ಸಲ್ಲಿಕೆ. ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿರುವ ಮನವಿಪತ್ರಗಳು. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಮನವಿ ಸಲ್ಲಿಸಿದ್ದರು. ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿವೆ. ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿ ಸಲ್ಲಿಸುವ ಮನವಿಗಳ ಕಥೆ ಏನು? ಎಂದು ಆಕ್ರೋಶವಾಗಿದೆ. ಮುಖ್ಯಮಂತ್ರಿಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಗೆ ಸೇರಿದ್ದು, ಮುಖ್ಯಮಂತ್ರಿಗಳನ್ನೇ  ಭೇಟಿ ಮಾಡಿ ಮನವಿ ಸಲ್ಲಿಸಿದ್ರೆ ಸಮಸ್ಯೆ ಪರಿಹಾರ ಆಗುತ್ತೆ ಅನ್ನೋದು ಜನರ ಭರವಸೆಯಾಗಿತ್ತು. ಆದ್ರೆ ಈಗ ಮುಖ್ಯಮಂತ್ರಿ (Siddaramaiah) ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ‌ಪತ್ತೆಯಾಗಿವೆ. ಚಾಮರಾಜನಗರಕ್ಕೆ(Chamarajanagar) ಜು.10 ರಂದು ಸಿಎಂ ಭೇಟಿ ನೀಡಿದ್ದರು. ಕಾಂಗ್ರೆಸ್ (Congress)ಕೃತಜ್ಞತಾ ಸಮಾವೇಶದಲ್ಲಿ ಸಿಎಂ ಪಾಲ್ಗೊಂಡಿದ್ದರು. ಈ ವೇಳೆ ಮುಗಿಬಿದ್ದು ಮುಖ್ಯಮಂತ್ರಿಗೆ ಮನವಿ ಪತ್ರಗಳನ್ನು(Appeal letters) ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಸಲ್ಲಿಸಿದ್ದರು. ವಿವಿಧ ಬೇಡಿಕೆ ಈಡೇರಿಸುವಂತೆ, ಸಮಸ್ಯೆ ಪರಿಹರಿಸುವಂತೆ  ಮುಖ್ಯಮಂತ್ರಿಗೆ ಖುದ್ದಾಗಿ ಮನವಿ ಸಲ್ಲಿಕೆ. ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಸದ ರಾಶಿಯಲ್ಲಿ ಬಿದ್ದಿರುವ ಮನವಿಪತ್ರಗಳು. ಬಿಸಿಲನ್ನು ಲೆಕ್ಕಿಸದೆ ಗಂಟೆಗಟ್ಟಲೆ ಕಾದು ಸಾರ್ವಜನಿಕರು ಹಾಗೂ ರೈತ ಸಂಘಟನೆಗಳು ಮನವಿ ಸಲ್ಲಿಸಿದ್ದರು. ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿವೆ. ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿ ಸಲ್ಲಿಸುವ ಮನವಿಗಳ ಕಥೆ ಏನು? ಎಂದು ಆಕ್ರೋಶವಾಗಿದೆ.

ಇದನ್ನೂ ವೀಕ್ಷಿಸಿ:  ಎಐಸಿಸಿ ಸತ್ಯಶೋಧನಾ ಸಮಿತಿ ಸಭೆ: ಸೋಲಿನ ಹೊಣೆ ಇತರರ ಮೇಲೆ ಹೊರಿಸಲು ಮುಂದಾದವರಿಗೆ ಚಾಟಿ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more