ಸರ್ಕಾರ ಕಟ್ಟಿಹಾಕಲು ಸಿದ್ದರಾಮಯ್ಯ ಮತ್ತೊಂದು ಅಸ್ತ್ರ, ಹಳೇ ಆರೋಪಕ್ಕೆ ಮರುಜೀವ!

ಸರ್ಕಾರ ಕಟ್ಟಿಹಾಕಲು ಸಿದ್ದರಾಮಯ್ಯ ಮತ್ತೊಂದು ಅಸ್ತ್ರ, ಹಳೇ ಆರೋಪಕ್ಕೆ ಮರುಜೀವ!

Published : Aug 22, 2022, 11:47 AM IST

ಮೊಟ್ಟೆ ಎಸೆತ ಪ್ರಕರಣದ ಬಳಿಕ ಸಿಡಿದೆದ್ದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಬೆಂಗಳೂರು, (ಆಗಸ್ಟ್.22): ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರುವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಮೊಟ್ಟೆ ಎಸೆತ ಪ್ರಕರಣದ ಬಳಿಕ ಸಿಡಿದೆದ್ದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಮಾಂಸ ತಿಂದು ದೇಗುಲಕ್ಕೆ ಸಿದ್ದು ಭೇಟಿ ಬಗ್ಗೆ ವಿವಾದ

ಸರ್ಕಾರವನ್ನು ಕಟ್ಟಿಹಾಲ ಏನೆಲ್ಲಾ ಅಂಶಗಳಿವೆ ಎನ್ನುವುದು ಜಾಲಾಡುತ್ತಿದ್ದಾರೆ. ತಣ್ಣಗಾಗಿದ್ದ 40 ಪರ್ಸೆಂಟ್ ಗದ್ದಲವನ್ನು ಮತ್ತೆ ಕೈಗೆತ್ತಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more