ಸರ್ಕಾರ ಕಟ್ಟಿಹಾಕಲು ಸಿದ್ದರಾಮಯ್ಯ ಮತ್ತೊಂದು ಅಸ್ತ್ರ, ಹಳೇ ಆರೋಪಕ್ಕೆ ಮರುಜೀವ!

ಸರ್ಕಾರ ಕಟ್ಟಿಹಾಕಲು ಸಿದ್ದರಾಮಯ್ಯ ಮತ್ತೊಂದು ಅಸ್ತ್ರ, ಹಳೇ ಆರೋಪಕ್ಕೆ ಮರುಜೀವ!

Published : Aug 22, 2022, 11:47 AM IST

ಮೊಟ್ಟೆ ಎಸೆತ ಪ್ರಕರಣದ ಬಳಿಕ ಸಿಡಿದೆದ್ದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಬೆಂಗಳೂರು, (ಆಗಸ್ಟ್.22): ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರುವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಮೊಟ್ಟೆ ಎಸೆತ ಪ್ರಕರಣದ ಬಳಿಕ ಸಿಡಿದೆದ್ದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಮಾಂಸ ತಿಂದು ದೇಗುಲಕ್ಕೆ ಸಿದ್ದು ಭೇಟಿ ಬಗ್ಗೆ ವಿವಾದ

ಸರ್ಕಾರವನ್ನು ಕಟ್ಟಿಹಾಲ ಏನೆಲ್ಲಾ ಅಂಶಗಳಿವೆ ಎನ್ನುವುದು ಜಾಲಾಡುತ್ತಿದ್ದಾರೆ. ತಣ್ಣಗಾಗಿದ್ದ 40 ಪರ್ಸೆಂಟ್ ಗದ್ದಲವನ್ನು ಮತ್ತೆ ಕೈಗೆತ್ತಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more