ಸದನದ ಗೌರವಕ್ಕೆ ಧಕ್ಕೆ ತಂದಿತಾ ಬಿಜೆಪಿ ಹೈಕಮಾಂಡ್‌ ನಿರ್ಧಾರ ?: ವಿಪಕ್ಷ ನಾಯಕನಿಲ್ಲದೇ ಬಜೆಟ್‌ ಮಂಡನೆ ?

ಸದನದ ಗೌರವಕ್ಕೆ ಧಕ್ಕೆ ತಂದಿತಾ ಬಿಜೆಪಿ ಹೈಕಮಾಂಡ್‌ ನಿರ್ಧಾರ ?: ವಿಪಕ್ಷ ನಾಯಕನಿಲ್ಲದೇ ಬಜೆಟ್‌ ಮಂಡನೆ ?

Published : Jul 07, 2023, 09:56 AM IST

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರತಿಪಕ್ಷ ನಾಯಕನಿಲ್ಲದೇ ಬಜೆಟ್‌ ಮಂಡನೆ ಆಗಲಿದೆ. 
 

ಇಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಅವರ 14ನೇ ಬಜೆಟ್‌ ಇದಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ 7ನೇ ಬಾರಿಗೆ ಬಜೆಟ್ (Budget)​ ಮಂಡನೆ ಮಾಡುತ್ತಿದ್ದಾರೆ. ಇದರ ನಡುವೆ ಬಿಜೆಪಿ (BJP) ಹೈಕಮಾಂಡ್‌ನ ನಿರ್ಧಾರ ಸದನದ ಗೌರವಕ್ಕೆ ಧಕ್ಕೆ ತರುವಂತದ್ದು ಆಗಿದೆ. ಇದೇ ಮೊದಲ ಬಾರಿಗೆ ವಿಪಕ್ಷ ನಾಯಕ ಇಲ್ಲದೇ ಬಜೆಟ್‌ ಮಂಡನೆಯಾಗಲಿದೆ. ಎರಡು ದಿನಗಳ ಹಿಂದೆಯೇ ವೀಕ್ಷಕರು ರಾಜ್ಯಕ್ಕೆ ಬಂದು ಹೋದರೂ, ಇನ್ನೂ ಪ್ರತಿಪಕ್ಷ ನಾಯಕನ (Opposition Leader) ಆಯ್ಕೆ ಮಾತ್ರ ಆಗಿಲ್ಲ. ಯಡಿಯೂರಪ್ಪ ಅವರು ಸಹ ಈ ವಿಷಯವಾಗಿ ದೆಹಲಿಗೆ ಹೋಗಿದ್ದರು. ಒಟ್ಟಿನಲ್ಲಿ ಈ ರೇಸ್‌ನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಸನಗೌಡ ಪಾಟೀಲ್‌ ಯತ್ನಾಳ್‌ ಇದ್ದಾರೆ.

ಇದನ್ನೂ ವೀಕ್ಷಿಸಿ:  ಬಜೆಟ್‌ ಮಂಡನೆಗೆ ಸಿಎಂ ಸಜ್ಜು: ಸಿದ್ದರಾಮಯ್ಯ ಎದುರು ಪಂಚ ಗ್ಯಾರಂಟಿ ಸವಾಲು !

 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more