ಸದನದ ಗೌರವಕ್ಕೆ ಧಕ್ಕೆ ತಂದಿತಾ ಬಿಜೆಪಿ ಹೈಕಮಾಂಡ್‌ ನಿರ್ಧಾರ ?: ವಿಪಕ್ಷ ನಾಯಕನಿಲ್ಲದೇ ಬಜೆಟ್‌ ಮಂಡನೆ ?

ಸದನದ ಗೌರವಕ್ಕೆ ಧಕ್ಕೆ ತಂದಿತಾ ಬಿಜೆಪಿ ಹೈಕಮಾಂಡ್‌ ನಿರ್ಧಾರ ?: ವಿಪಕ್ಷ ನಾಯಕನಿಲ್ಲದೇ ಬಜೆಟ್‌ ಮಂಡನೆ ?

Published : Jul 07, 2023, 09:56 AM IST

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರತಿಪಕ್ಷ ನಾಯಕನಿಲ್ಲದೇ ಬಜೆಟ್‌ ಮಂಡನೆ ಆಗಲಿದೆ. 
 

ಇಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಅವರ 14ನೇ ಬಜೆಟ್‌ ಇದಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ 7ನೇ ಬಾರಿಗೆ ಬಜೆಟ್ (Budget)​ ಮಂಡನೆ ಮಾಡುತ್ತಿದ್ದಾರೆ. ಇದರ ನಡುವೆ ಬಿಜೆಪಿ (BJP) ಹೈಕಮಾಂಡ್‌ನ ನಿರ್ಧಾರ ಸದನದ ಗೌರವಕ್ಕೆ ಧಕ್ಕೆ ತರುವಂತದ್ದು ಆಗಿದೆ. ಇದೇ ಮೊದಲ ಬಾರಿಗೆ ವಿಪಕ್ಷ ನಾಯಕ ಇಲ್ಲದೇ ಬಜೆಟ್‌ ಮಂಡನೆಯಾಗಲಿದೆ. ಎರಡು ದಿನಗಳ ಹಿಂದೆಯೇ ವೀಕ್ಷಕರು ರಾಜ್ಯಕ್ಕೆ ಬಂದು ಹೋದರೂ, ಇನ್ನೂ ಪ್ರತಿಪಕ್ಷ ನಾಯಕನ (Opposition Leader) ಆಯ್ಕೆ ಮಾತ್ರ ಆಗಿಲ್ಲ. ಯಡಿಯೂರಪ್ಪ ಅವರು ಸಹ ಈ ವಿಷಯವಾಗಿ ದೆಹಲಿಗೆ ಹೋಗಿದ್ದರು. ಒಟ್ಟಿನಲ್ಲಿ ಈ ರೇಸ್‌ನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಸನಗೌಡ ಪಾಟೀಲ್‌ ಯತ್ನಾಳ್‌ ಇದ್ದಾರೆ.

ಇದನ್ನೂ ವೀಕ್ಷಿಸಿ:  ಬಜೆಟ್‌ ಮಂಡನೆಗೆ ಸಿಎಂ ಸಜ್ಜು: ಸಿದ್ದರಾಮಯ್ಯ ಎದುರು ಪಂಚ ಗ್ಯಾರಂಟಿ ಸವಾಲು !

 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more