ಸದನದ ಗೌರವಕ್ಕೆ ಧಕ್ಕೆ ತಂದಿತಾ ಬಿಜೆಪಿ ಹೈಕಮಾಂಡ್‌ ನಿರ್ಧಾರ ?: ವಿಪಕ್ಷ ನಾಯಕನಿಲ್ಲದೇ ಬಜೆಟ್‌ ಮಂಡನೆ ?

ಸದನದ ಗೌರವಕ್ಕೆ ಧಕ್ಕೆ ತಂದಿತಾ ಬಿಜೆಪಿ ಹೈಕಮಾಂಡ್‌ ನಿರ್ಧಾರ ?: ವಿಪಕ್ಷ ನಾಯಕನಿಲ್ಲದೇ ಬಜೆಟ್‌ ಮಂಡನೆ ?

Published : Jul 07, 2023, 09:56 AM IST

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರತಿಪಕ್ಷ ನಾಯಕನಿಲ್ಲದೇ ಬಜೆಟ್‌ ಮಂಡನೆ ಆಗಲಿದೆ. 
 

ಇಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಅವರ 14ನೇ ಬಜೆಟ್‌ ಇದಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ 7ನೇ ಬಾರಿಗೆ ಬಜೆಟ್ (Budget)​ ಮಂಡನೆ ಮಾಡುತ್ತಿದ್ದಾರೆ. ಇದರ ನಡುವೆ ಬಿಜೆಪಿ (BJP) ಹೈಕಮಾಂಡ್‌ನ ನಿರ್ಧಾರ ಸದನದ ಗೌರವಕ್ಕೆ ಧಕ್ಕೆ ತರುವಂತದ್ದು ಆಗಿದೆ. ಇದೇ ಮೊದಲ ಬಾರಿಗೆ ವಿಪಕ್ಷ ನಾಯಕ ಇಲ್ಲದೇ ಬಜೆಟ್‌ ಮಂಡನೆಯಾಗಲಿದೆ. ಎರಡು ದಿನಗಳ ಹಿಂದೆಯೇ ವೀಕ್ಷಕರು ರಾಜ್ಯಕ್ಕೆ ಬಂದು ಹೋದರೂ, ಇನ್ನೂ ಪ್ರತಿಪಕ್ಷ ನಾಯಕನ (Opposition Leader) ಆಯ್ಕೆ ಮಾತ್ರ ಆಗಿಲ್ಲ. ಯಡಿಯೂರಪ್ಪ ಅವರು ಸಹ ಈ ವಿಷಯವಾಗಿ ದೆಹಲಿಗೆ ಹೋಗಿದ್ದರು. ಒಟ್ಟಿನಲ್ಲಿ ಈ ರೇಸ್‌ನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಸನಗೌಡ ಪಾಟೀಲ್‌ ಯತ್ನಾಳ್‌ ಇದ್ದಾರೆ.

ಇದನ್ನೂ ವೀಕ್ಷಿಸಿ:  ಬಜೆಟ್‌ ಮಂಡನೆಗೆ ಸಿಎಂ ಸಜ್ಜು: ಸಿದ್ದರಾಮಯ್ಯ ಎದುರು ಪಂಚ ಗ್ಯಾರಂಟಿ ಸವಾಲು !

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more