ಸದನದ ಗೌರವಕ್ಕೆ ಧಕ್ಕೆ ತಂದಿತಾ ಬಿಜೆಪಿ ಹೈಕಮಾಂಡ್‌ ನಿರ್ಧಾರ ?: ವಿಪಕ್ಷ ನಾಯಕನಿಲ್ಲದೇ ಬಜೆಟ್‌ ಮಂಡನೆ ?

ಸದನದ ಗೌರವಕ್ಕೆ ಧಕ್ಕೆ ತಂದಿತಾ ಬಿಜೆಪಿ ಹೈಕಮಾಂಡ್‌ ನಿರ್ಧಾರ ?: ವಿಪಕ್ಷ ನಾಯಕನಿಲ್ಲದೇ ಬಜೆಟ್‌ ಮಂಡನೆ ?

Published : Jul 07, 2023, 09:56 AM IST

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರತಿಪಕ್ಷ ನಾಯಕನಿಲ್ಲದೇ ಬಜೆಟ್‌ ಮಂಡನೆ ಆಗಲಿದೆ. 
 

ಇಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಅವರ 14ನೇ ಬಜೆಟ್‌ ಇದಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ 7ನೇ ಬಾರಿಗೆ ಬಜೆಟ್ (Budget)​ ಮಂಡನೆ ಮಾಡುತ್ತಿದ್ದಾರೆ. ಇದರ ನಡುವೆ ಬಿಜೆಪಿ (BJP) ಹೈಕಮಾಂಡ್‌ನ ನಿರ್ಧಾರ ಸದನದ ಗೌರವಕ್ಕೆ ಧಕ್ಕೆ ತರುವಂತದ್ದು ಆಗಿದೆ. ಇದೇ ಮೊದಲ ಬಾರಿಗೆ ವಿಪಕ್ಷ ನಾಯಕ ಇಲ್ಲದೇ ಬಜೆಟ್‌ ಮಂಡನೆಯಾಗಲಿದೆ. ಎರಡು ದಿನಗಳ ಹಿಂದೆಯೇ ವೀಕ್ಷಕರು ರಾಜ್ಯಕ್ಕೆ ಬಂದು ಹೋದರೂ, ಇನ್ನೂ ಪ್ರತಿಪಕ್ಷ ನಾಯಕನ (Opposition Leader) ಆಯ್ಕೆ ಮಾತ್ರ ಆಗಿಲ್ಲ. ಯಡಿಯೂರಪ್ಪ ಅವರು ಸಹ ಈ ವಿಷಯವಾಗಿ ದೆಹಲಿಗೆ ಹೋಗಿದ್ದರು. ಒಟ್ಟಿನಲ್ಲಿ ಈ ರೇಸ್‌ನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಸನಗೌಡ ಪಾಟೀಲ್‌ ಯತ್ನಾಳ್‌ ಇದ್ದಾರೆ.

ಇದನ್ನೂ ವೀಕ್ಷಿಸಿ:  ಬಜೆಟ್‌ ಮಂಡನೆಗೆ ಸಿಎಂ ಸಜ್ಜು: ಸಿದ್ದರಾಮಯ್ಯ ಎದುರು ಪಂಚ ಗ್ಯಾರಂಟಿ ಸವಾಲು !

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more