News Hour: ಮುಡಾ ಮರೆಸೋಕೆ ಜಾತಿಗಣತಿ?

News Hour: ಮುಡಾ ಮರೆಸೋಕೆ ಜಾತಿಗಣತಿ?

Published : Oct 07, 2024, 11:15 PM IST


ಮುಡಾ ಕೇಸ್‌ನ ಟೆನ್ಶನ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ, ಇದನ್ನು ಮರೆಸುವ ಸಲುವಾಗಿ ಜಾತಿ ಗಣತಿ ಅಸ್ತ್ರವನ್ನು ಬಿಟಟಿದ್ದಾರೆ.
 

ಬೆಂಗಳೂರು (ಅ.7): ಮುಡಾ ಟೆನ್ಷನ್ನಲ್ಲಿದ್ದ ಸಿಎಂಗೆ ಜಾತಿಗಣತಿ ಬಲ ಸಿಕ್ಕಿದೆ. ಕಾಂತರಾಜು ವರದಿ ಜಾರಿಗೆ ಅಹಿಂದ ನಾಯಕರ ಆಗ್ರಹ ಪಡಿಸಿದ್ದಾರೆ. ಮುಂದಿನ ವಾರವೇ ನಡೆಯುವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ.

ಇನ್ನೊಂದೆಡೆ, ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಗಾಗಿ ಸಭೆ ಮೇಲೆ ಸಭೆ ನಡೆಯುತ್ತಿದೆ. ಖರ್ಗೆ ಭೇಟಿಯಾಗಿ ಡಿಕೆಶಿ ಈ ಬಗ್ಗೆ ವರದಿ ನೀಡಿದ್ದಾರೆ. ಪರಮೇಶ್ವರ್, ವಿಜಯೇಂದ್ರ ಜೊತೆ ಸಚಿವ ಸತೀಶ್ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ.

ಉಡಾಫೆ ಮಾತು ಬಿಟ್ಟು ಜನ ಕೊಟ್ಟಿರೋ ಅಧಿಕಾರ ಸರಿಯಾಗಿ ನಿಭಾಯಿಸಲಿ: ಹೆಚ್‌ಡಿಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ಕಿಡಿ

ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಮತ್ತೆ ಟಿಕೆಟ್ ಫೈಟ್ ತಾರಕಕ್ಕೇರಿದೆ. ಎಚ್ಡಿಕೆ ಎದುರೇ ನಿಖಿಲ್‌ಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿಯಲಾಗಿದೆ. ಇತ್ತ ದೆಹಲಿಯಲ್ಲಿ ಸಿಪಿವೈ ಹೈಕಮಾಂಡ್ ಭೇಟಿ ಮಾಡಿದ್ದಾರೆ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more