News Hour: ಮುಡಾ ಮರೆಸೋಕೆ ಜಾತಿಗಣತಿ?

News Hour: ಮುಡಾ ಮರೆಸೋಕೆ ಜಾತಿಗಣತಿ?

Published : Oct 07, 2024, 11:15 PM IST


ಮುಡಾ ಕೇಸ್‌ನ ಟೆನ್ಶನ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ, ಇದನ್ನು ಮರೆಸುವ ಸಲುವಾಗಿ ಜಾತಿ ಗಣತಿ ಅಸ್ತ್ರವನ್ನು ಬಿಟಟಿದ್ದಾರೆ.
 

ಬೆಂಗಳೂರು (ಅ.7): ಮುಡಾ ಟೆನ್ಷನ್ನಲ್ಲಿದ್ದ ಸಿಎಂಗೆ ಜಾತಿಗಣತಿ ಬಲ ಸಿಕ್ಕಿದೆ. ಕಾಂತರಾಜು ವರದಿ ಜಾರಿಗೆ ಅಹಿಂದ ನಾಯಕರ ಆಗ್ರಹ ಪಡಿಸಿದ್ದಾರೆ. ಮುಂದಿನ ವಾರವೇ ನಡೆಯುವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸಿಎಂ ಹೇಳಿದ್ದಾರೆ.

ಇನ್ನೊಂದೆಡೆ, ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಗಾಗಿ ಸಭೆ ಮೇಲೆ ಸಭೆ ನಡೆಯುತ್ತಿದೆ. ಖರ್ಗೆ ಭೇಟಿಯಾಗಿ ಡಿಕೆಶಿ ಈ ಬಗ್ಗೆ ವರದಿ ನೀಡಿದ್ದಾರೆ. ಪರಮೇಶ್ವರ್, ವಿಜಯೇಂದ್ರ ಜೊತೆ ಸಚಿವ ಸತೀಶ್ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ.

ಉಡಾಫೆ ಮಾತು ಬಿಟ್ಟು ಜನ ಕೊಟ್ಟಿರೋ ಅಧಿಕಾರ ಸರಿಯಾಗಿ ನಿಭಾಯಿಸಲಿ: ಹೆಚ್‌ಡಿಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ಕಿಡಿ

ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಮತ್ತೆ ಟಿಕೆಟ್ ಫೈಟ್ ತಾರಕಕ್ಕೇರಿದೆ. ಎಚ್ಡಿಕೆ ಎದುರೇ ನಿಖಿಲ್‌ಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿಯಲಾಗಿದೆ. ಇತ್ತ ದೆಹಲಿಯಲ್ಲಿ ಸಿಪಿವೈ ಹೈಕಮಾಂಡ್ ಭೇಟಿ ಮಾಡಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more