ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾಗೆ ಸರಣಿ ಪ್ರಶ್ನೆಗಳ ಬಾಣ ಬಿಟ್ಟ ಸಿದ್ದು

ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾಗೆ ಸರಣಿ ಪ್ರಶ್ನೆಗಳ ಬಾಣ ಬಿಟ್ಟ ಸಿದ್ದು

Published : Jan 18, 2020, 04:20 PM ISTUpdated : Jan 18, 2020, 05:10 PM IST

ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಗಿಬಿದ್ದಿದ್ದಾರೆ.

ಬೆಂಗಳೂರು, (ಜ.18): ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಗಿಬಿದ್ದಿದ್ದಾರೆ.

2 ಲಕ್ಷ ಮಕ್ಕಳಿಂದ ಶ್ಲೋಕಗಳ ಪಠಣ, ಅಮಿತ್‌ ಶಾ, ಬಿಎಸ್‌ವೈ ಭಾಗಿ! 

ಇಂದು (ಶನಿವಾರ) ಸಂಜೆ ಹುಬ್ಬಳ್ಳಿಯಲ್ಲಿರ ನಡೆಯಲಿರುವ ಪೌರತ್ವ ತಿದ್ದುಪಡಿ ಕಾಯ್ದೆ ಜಾಗೃತಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗಾಗಿ ಶಾ ಬೆಂಗಳೂರಿಗೆ ಬಂದಿದ್ದು, ಇಲ್ಲಿಂದ ಹುಬ್ಬಳ್ಳಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಮತ್ತೊಂದೆಡೆ ಸಿದ್ದರಾಮಯ್ಯ ಅವರು ಅಮಿತ್ ಶಾ ಮೇಲೆ ಮುಗಿಬಿದ್ದಿದ್ದು, ಟ್ವಿಟ್ಟರ್‌ನಲ್ಲಿ ಸರಣಿ ಪ್ರಶ್ನೆಗಳನ್ನು ಹಾಕಿದ್ದಾರೆ.

ಜನವರಿ 18ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!