'ಜನ ಅಧಿಕಾರ ಕೊಟ್ರೆ ಮತ್ತೆ HDK ಅಧಿಕಾರ ನಡೆಸಲಿ'

'ಜನ ಅಧಿಕಾರ ಕೊಟ್ರೆ ಮತ್ತೆ HDK ಅಧಿಕಾರ ನಡೆಸಲಿ'

Suvarna News   | Asianet News
Published : Feb 07, 2020, 02:33 PM IST

ಅರ್ಹರು, ಅನರ್ಹರು ವಿಚಾರಕ್ಕೆ ಸಂಬಂಧಿಸಿದಂತೆ ಎಸ್ ಟಿ ಸೋಮಶೇಖರ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಸುಪ್ರೀಂಕೋರ್ಟೇ ಅವರನ್ನು ಅನರ್ಹರು ಎಂದಿದೆ ಎಂದು ಸಿದ್ದು ಕುಟುಕಿದ್ದಾರೆ. 

ಬೆಂಗಳೂರು (ಫೆ. 07):  ಅರ್ಹರು, ಅನರ್ಹರು ವಿಚಾರಕ್ಕೆ ಸಂಬಂಧಿಸಿದಂತೆ ಎಸ್ ಟಿ ಸೋಮಶೇಖರ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಸುಪ್ರೀಂಕೋರ್ಟೇ ಅವರನ್ನು ಅನರ್ಹರು ಎಂದಿದೆ ಎಂದು ಕುಟುಕಿದ್ದಾರೆ. 

ಜನ ಅಧಿಕಾರ ಕೊಟ್ರೆ ಮತ್ತೆ HDK ಅಧಿಕಾರ ನಡೆಸಲಿ. ಅವರು ಅಧಿಕಾರಕ್ಕೆ ಬರುವುದಾದರೆ ವಿರೋಧ ಇಲ್ಲ ಎಂದಿದ್ದಾರೆ. ನೂತನ ಶಾಸಕರ ಆಯ್ಕೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ಇದು! 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!