ವಿಧಾನಸೌಧದಲ್ಲಿ ಬಿಜೆಪಿ ಶಾಸಕ-ಸಚಿವರ ಗಲಾಟೆ: ಬುದ್ಧಿವಾದ ಹೇಳಿದ ಸಿದ್ದರಾಮಯ್ಯ

ವಿಧಾನಸೌಧದಲ್ಲಿ ಬಿಜೆಪಿ ಶಾಸಕ-ಸಚಿವರ ಗಲಾಟೆ: ಬುದ್ಧಿವಾದ ಹೇಳಿದ ಸಿದ್ದರಾಮಯ್ಯ

Published : Sep 21, 2020, 06:20 PM IST

ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಮತ್ತು ಸಚಿವ ನಾರಾಯಣಗೌಡ ನಡುವೆ ಗಲಾಟೆಯಾಗಿದ್ದು, ಅದು ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಇನ್ನು ಈ ಜಗಳ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಸೆ.21): ಇಂದು (ಸೋಮವಾರ) ಮಧ್ಯಾಹ್ನ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಮತ್ತು ಸಚಿವ ನಾರಾಯಣಗೌಡ ನಡುವೆ ಗಲಾಟೆಯಾಗಿದ್ದು, ಅದು ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. 

ವಿಧಾನಸಭೆಯಲ್ಲಿ ಹೊಡೆದಾಟಕ್ಕೆ ಮುಂದಾದ ಶಾಸಕ-ಸಚಿವ: ಅಸಲಿ ಕಾರಣ ಇಲ್ಲಿದೆ

ಬಳಿಕ ಇನ್ನುಳಿದ ಶಾಸಕರು, ಸಚಿವರು ಸಮಾಧಾನಪಡಿಸಿ ಕಳುಹಿಸಿದರು.  ಇನ್ನು ಈ ಜಗಳ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?