ವಿಧಾನಸೌಧದಲ್ಲಿ ಬಿಜೆಪಿ ಶಾಸಕ-ಸಚಿವರ ಗಲಾಟೆ: ಬುದ್ಧಿವಾದ ಹೇಳಿದ ಸಿದ್ದರಾಮಯ್ಯ

ವಿಧಾನಸೌಧದಲ್ಲಿ ಬಿಜೆಪಿ ಶಾಸಕ-ಸಚಿವರ ಗಲಾಟೆ: ಬುದ್ಧಿವಾದ ಹೇಳಿದ ಸಿದ್ದರಾಮಯ್ಯ

Published : Sep 21, 2020, 06:20 PM IST

ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಮತ್ತು ಸಚಿವ ನಾರಾಯಣಗೌಡ ನಡುವೆ ಗಲಾಟೆಯಾಗಿದ್ದು, ಅದು ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಇನ್ನು ಈ ಜಗಳ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಸೆ.21): ಇಂದು (ಸೋಮವಾರ) ಮಧ್ಯಾಹ್ನ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಮತ್ತು ಸಚಿವ ನಾರಾಯಣಗೌಡ ನಡುವೆ ಗಲಾಟೆಯಾಗಿದ್ದು, ಅದು ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. 

ವಿಧಾನಸಭೆಯಲ್ಲಿ ಹೊಡೆದಾಟಕ್ಕೆ ಮುಂದಾದ ಶಾಸಕ-ಸಚಿವ: ಅಸಲಿ ಕಾರಣ ಇಲ್ಲಿದೆ

ಬಳಿಕ ಇನ್ನುಳಿದ ಶಾಸಕರು, ಸಚಿವರು ಸಮಾಧಾನಪಡಿಸಿ ಕಳುಹಿಸಿದರು.  ಇನ್ನು ಈ ಜಗಳ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!