ಮಧ್ಯಾಹ್ನ ನಾನ್‌ವೆಜ್‌ ತಿಂದು ಸಂಜೆ ದೇವಸ್ಥಾನಕ್ಕೆ ಹೋದ್ರೆ ತಪ್ಪೇನು?

ಮಧ್ಯಾಹ್ನ ನಾನ್‌ವೆಜ್‌ ತಿಂದು ಸಂಜೆ ದೇವಸ್ಥಾನಕ್ಕೆ ಹೋದ್ರೆ ತಪ್ಪೇನು?

Published : Aug 21, 2022, 05:06 PM IST

ಮೊಟ್ಟೆ ಗಲಾಟೆ ಮಧ್ಯೆ ಸಿದ್ದರಾಮಯ್ಯನವರ ವಿರುದ್ಧ ಮಾಂಸದೂಟ ಮಾಡಿ ದೇಗುಲ ಹೋಗಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಹೇಳಿದ್ದಿಷ್ಟು....

ಚಿಕ್ಕಬಳ್ಳಾಪುರ, (ಆಗಸ್ಟ್. 21): ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಮತ್ತೆ ಮಾಂಸದೂಟದ ಆರೋಪ ಕೇಳಿಬಂದಿದೆ. ಸಿದ್ದರಾಮಯ್ಯ ಮಾಂಸ ತಿಂದು ದೇಗುಲಕ್ಕೆ ಹೋಗಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದ್ದಾರೆ.

ಆತ ಕಾಂಗ್ರೆಸ್‌ ಕಾರ್ಯಕರ್ತನಾದ್ರೆ ಏಕೆ ಜೈಲಿಂದ ಬಿಡಿಸಿದ್ರಿ? ಯಾಕೆ ಆಸಕ್ತಿ? ಬಿಜೆಪಿಗೆ ತಿವಿದ ಮಹಾದೇವಪ್ಪ

ಮೊಟ್ಟೆ ಗಲಾಟೆ ಮಧ್ಯೆ ಸಿದ್ದರಾಮಯ್ಯನವರ ವಿರುದ್ಧ ಮಾಂಸದೂಟ ಮಾಡಿ ದೇಗುಲ ಹೋಗಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಹೇಳಿದ್ದಿಷ್ಟು....

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more