ಮಧ್ಯಾಹ್ನ ನಾನ್‌ವೆಜ್‌ ತಿಂದು ಸಂಜೆ ದೇವಸ್ಥಾನಕ್ಕೆ ಹೋದ್ರೆ ತಪ್ಪೇನು?

ಮಧ್ಯಾಹ್ನ ನಾನ್‌ವೆಜ್‌ ತಿಂದು ಸಂಜೆ ದೇವಸ್ಥಾನಕ್ಕೆ ಹೋದ್ರೆ ತಪ್ಪೇನು?

Published : Aug 21, 2022, 05:06 PM IST

ಮೊಟ್ಟೆ ಗಲಾಟೆ ಮಧ್ಯೆ ಸಿದ್ದರಾಮಯ್ಯನವರ ವಿರುದ್ಧ ಮಾಂಸದೂಟ ಮಾಡಿ ದೇಗುಲ ಹೋಗಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಹೇಳಿದ್ದಿಷ್ಟು....

ಚಿಕ್ಕಬಳ್ಳಾಪುರ, (ಆಗಸ್ಟ್. 21): ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಮತ್ತೆ ಮಾಂಸದೂಟದ ಆರೋಪ ಕೇಳಿಬಂದಿದೆ. ಸಿದ್ದರಾಮಯ್ಯ ಮಾಂಸ ತಿಂದು ದೇಗುಲಕ್ಕೆ ಹೋಗಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದ್ದಾರೆ.

ಆತ ಕಾಂಗ್ರೆಸ್‌ ಕಾರ್ಯಕರ್ತನಾದ್ರೆ ಏಕೆ ಜೈಲಿಂದ ಬಿಡಿಸಿದ್ರಿ? ಯಾಕೆ ಆಸಕ್ತಿ? ಬಿಜೆಪಿಗೆ ತಿವಿದ ಮಹಾದೇವಪ್ಪ

ಮೊಟ್ಟೆ ಗಲಾಟೆ ಮಧ್ಯೆ ಸಿದ್ದರಾಮಯ್ಯನವರ ವಿರುದ್ಧ ಮಾಂಸದೂಟ ಮಾಡಿ ದೇಗುಲ ಹೋಗಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಹೇಳಿದ್ದಿಷ್ಟು....

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more