'ಜಯಚಂದ್ರರನ್ನು ಮುದಿ ಎತ್ತು ಅನ್ನೋದಾದರೆ ಮೋದಿ, ಬಿಎಸ್‌ವೈ, ದೇವೇಗೌಡ್ರು ಎಳಸು ಎತ್ತುಗಳೇ'?

'ಜಯಚಂದ್ರರನ್ನು ಮುದಿ ಎತ್ತು ಅನ್ನೋದಾದರೆ ಮೋದಿ, ಬಿಎಸ್‌ವೈ, ದೇವೇಗೌಡ್ರು ಎಳಸು ಎತ್ತುಗಳೇ'?

Published : Oct 28, 2020, 06:26 PM IST

ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ನಾಯಕರ ಮಾತಿನ ಸಮರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಮುದಿ ಎತ್ತು ಎಂದು ಲೇವಡಿ ಮಾಡಿದ್ದ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಅ. 28): ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ನಾಯಕರ ಮಾತಿನ ಸಮರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಮುದಿ ಎತ್ತು ಎಂದು ಲೇವಡಿ ಮಾಡಿದ್ದ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

'ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ ಬಿ ಜಯಚಂದ್ರ ಅವರನ್ನು ಸೋಲಿಸಿ ಪಕ್ಷಕ್ಕೆ ಸೇರಿಸಬೇಕು ಎಂದು' ಬಿಜೆಪಿ ಮುಖಂಡ ಬಿಜೆಪಿ ಪುಟ್ಟಸ್ವಾಮಿ ಹೇಳಿಕೆ ನೀಡಿದ್ದರು. ಇದಕ್ಕೆ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. 

'ಪುಟ್ಟಸ್ವಾಮಿ ಮುದಿ ಎತ್ತಾದರೆ  ಯಡಿಯೂರಪ್ಪ, ಜೆಡಿಎಸ್ ವರಿಷ್ಠ ದೇವೇಗೌಡ್ರು, ಪ್ರಧಾನಿ ಮೋದಿ ಎಳಸು ಎತ್ತುಗಳೇ? ಎಂದು ಲೇವಡಿ ಮಾಡಿದ್ದಾರೆ. ಶಿರಾದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ಇಲ್ಲಿ ಬಿಜೆಪಿ ಅಲೆ ಇಲ್ಲ' ಎಂದು ಹೇಳಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?