'ಜಯಚಂದ್ರರನ್ನು ಮುದಿ ಎತ್ತು ಅನ್ನೋದಾದರೆ ಮೋದಿ, ಬಿಎಸ್‌ವೈ, ದೇವೇಗೌಡ್ರು ಎಳಸು ಎತ್ತುಗಳೇ'?

'ಜಯಚಂದ್ರರನ್ನು ಮುದಿ ಎತ್ತು ಅನ್ನೋದಾದರೆ ಮೋದಿ, ಬಿಎಸ್‌ವೈ, ದೇವೇಗೌಡ್ರು ಎಳಸು ಎತ್ತುಗಳೇ'?

Published : Oct 28, 2020, 06:26 PM IST

ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ನಾಯಕರ ಮಾತಿನ ಸಮರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಮುದಿ ಎತ್ತು ಎಂದು ಲೇವಡಿ ಮಾಡಿದ್ದ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಅ. 28): ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ನಾಯಕರ ಮಾತಿನ ಸಮರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಮುದಿ ಎತ್ತು ಎಂದು ಲೇವಡಿ ಮಾಡಿದ್ದ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

'ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ ಬಿ ಜಯಚಂದ್ರ ಅವರನ್ನು ಸೋಲಿಸಿ ಪಕ್ಷಕ್ಕೆ ಸೇರಿಸಬೇಕು ಎಂದು' ಬಿಜೆಪಿ ಮುಖಂಡ ಬಿಜೆಪಿ ಪುಟ್ಟಸ್ವಾಮಿ ಹೇಳಿಕೆ ನೀಡಿದ್ದರು. ಇದಕ್ಕೆ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. 

'ಪುಟ್ಟಸ್ವಾಮಿ ಮುದಿ ಎತ್ತಾದರೆ  ಯಡಿಯೂರಪ್ಪ, ಜೆಡಿಎಸ್ ವರಿಷ್ಠ ದೇವೇಗೌಡ್ರು, ಪ್ರಧಾನಿ ಮೋದಿ ಎಳಸು ಎತ್ತುಗಳೇ? ಎಂದು ಲೇವಡಿ ಮಾಡಿದ್ದಾರೆ. ಶಿರಾದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ಇಲ್ಲಿ ಬಿಜೆಪಿ ಅಲೆ ಇಲ್ಲ' ಎಂದು ಹೇಳಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!