ಸಿದ್ದರಾಮಯ್ಯಗೆ ಚುನಾವಣಾ ಸೋಲಿನ ಭೀತಿ ಎದುರಾಗಿದೆ: ಬಿಎಸ್‌ವೈ

ಸಿದ್ದರಾಮಯ್ಯಗೆ ಚುನಾವಣಾ ಸೋಲಿನ ಭೀತಿ ಎದುರಾಗಿದೆ: ಬಿಎಸ್‌ವೈ

Published : Apr 24, 2023, 02:47 PM IST

ಲಿಂಗಾಯತ ಚಕ್ರವ್ಯೂಹದಲ್ಲಿ ಸಿದ್ದರಾಮಯ್ಯ ಲಾಕ್‌
ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಕೇಸರಿಕಲಿಗಳು
ಬಿಜೆಪಿ-ಕಾಂಗ್ರೆಸ್‌ ನಡುವೆ ಲಿಂಗಾಯತ ಸಿಎಂ ಭ್ರಷ್ಟ ಫೈಟ್‌

ಶಿವಮೊಗ್ಗ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ವಿಧಾನಸಭಾ ಚುನಾವಣೆಯಲ್ಲಿ ಸೋಲುವುದು ಗೊತ್ತಾಗಿದೆ. ಹಾಗಾಗಿ ಅವರು ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯರಿಗೆ ಇದು ಶೋಭೆ ತರುವಂತದಲ್ಲ. ಚುನಾವಣೆ ಬರುತ್ತದೆ, ಹೋಗುತ್ತದೆ. ಆದ್ರೆ ಅವರ ಮಾತನ್ನು ಯಾರೂ ಬೆಂಬಲಿಸುವುದಿಲ್ಲ.  ಅವರ ಈ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ರಾಜ್ಯಕ್ಕೆ ಮೋದಿ, ಅಮಿತ್‌ ಶಾ ಎಲ್ಲಾ ಬರುತ್ತಾರೆ. ಇಲ್ಲಿ ವಾತಾವರಣ ಚೆನ್ನಾಗಿದೆ. 130 ರಿಂದ 135 ಸೀಟ್‌ ಗೆದ್ದು, ನಾವು ಸರ್ಕಾರ ರಚನೆ ಮಾಡೋದು ನಿಶ್ಚಿತ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌, ಜೆಡಿಎಸ್‌ನವರು ಲಿಂಗಾಯತರನ್ನ ಸಿಎಂ ಮಾಡ್ತಾರಾ? : ಸುಧಾಕರ್‌ ಪ್ರಶ್ನೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more