ಸಿದ್ದರಾಮಯ್ಯ ಇನ್ನೂ 10 ವರ್ಷ ಆಡಳಿತ ನಡೆಸಲಿ: ಸಿಎಂಗೆ ಹಾರೈಸಿದ ಅಜ್ಜಿ ನಿಂಗವ್ವ

ಸಿದ್ದರಾಮಯ್ಯ ಇನ್ನೂ 10 ವರ್ಷ ಆಡಳಿತ ನಡೆಸಲಿ: ಸಿಎಂಗೆ ಹಾರೈಸಿದ ಅಜ್ಜಿ ನಿಂಗವ್ವ

Published : Jun 12, 2023, 11:27 AM IST

ಹಣವಿಲ್ಲದವರಿಗೆ ಶಕ್ತಿ ಯೋಜನೆಯಿಂದ ತುಂಬಾ ಸಹಾಯವಾಗಿದೆ. ಸಿದ್ದರಾಮಯ್ಯ ಅವರು ಇನ್ನೂ 10 ವರ್ಷ ಆಡಳಿತ ನಡೆಸಲಿ ಎಂದು ನಿಂಗವ್ವ ಹೇಳಿದ್ದಾರೆ.
 

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಬಸ್‌ ಹತ್ತುವಾಗ ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿದ್ದಾರೆ. ಈ ಫೋಟೋವನ್ನು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ಅಜ್ಜಿ ನಿಂಗವ್ವ ಮಾತನಾಡಿದ್ದು, ನನಗೆ ಖುಷಿಯಾಗಿತ್ತು. ಹಾಗಾಗಿ ನಾನು ಹಾಗೆ ಮಾಡಿದೆ. ಮಹಿಳೆಯರಿಗೆ ಈ ಯೋಜನೆ ಕೊಟ್ಟಿದ್ದು, ತುಂಬಾ ಒಳ್ಳೆಯದಾಗಿದೆ. ನಾನು ಎಲ್ಲಿಗಾದ್ರು ಹೋಗಬೇಕಾದ್ರೆ ಮಕ್ಕಳ ಹತ್ತಿರ ಹಣ ಕೇಳಬೇಕಿತ್ತು. ನಮ್ಮ ಸಿದ್ದರಾಮಯ್ಯ ಅವರು ಇನ್ನೂ 10 ವರ್ಷ ಆಡಳಿತ ನಡೆಸಲಿದೆ. ಅವರು ತುಂಬಾ ಒಳ್ಳೆ ಕೆಲಸ ಮಾಡಿದ್ದಾರೆ. ಉಡುಪಿಗೆ ಹೋಗಬೇಕು ಎಂಬ ಆಸೆ ಇದೆ. ಮುಂದೆ ಅಲ್ಲಿಗೂ ಹೋಗುವೆ ಎಂದು ನಿಂಗವ್ವ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಶಿರಬಾಗಿ ನಮಸ್ಕರಿಸಿ ಬಸ್‌ ಹತ್ತಿದ ಅಜ್ಜಿ: ಬಹುಕಾಲ ನೆನಪಿನಲ್ಲಿ ಉಳಿಯುವಂತ ಫೋಟೋ ಎಂದ ಸಿಎಂ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more