ಸಿದ್ದರಾಮಯ್ಯ ಇನ್ನೂ 10 ವರ್ಷ ಆಡಳಿತ ನಡೆಸಲಿ: ಸಿಎಂಗೆ ಹಾರೈಸಿದ ಅಜ್ಜಿ ನಿಂಗವ್ವ

ಸಿದ್ದರಾಮಯ್ಯ ಇನ್ನೂ 10 ವರ್ಷ ಆಡಳಿತ ನಡೆಸಲಿ: ಸಿಎಂಗೆ ಹಾರೈಸಿದ ಅಜ್ಜಿ ನಿಂಗವ್ವ

Published : Jun 12, 2023, 11:27 AM IST

ಹಣವಿಲ್ಲದವರಿಗೆ ಶಕ್ತಿ ಯೋಜನೆಯಿಂದ ತುಂಬಾ ಸಹಾಯವಾಗಿದೆ. ಸಿದ್ದರಾಮಯ್ಯ ಅವರು ಇನ್ನೂ 10 ವರ್ಷ ಆಡಳಿತ ನಡೆಸಲಿ ಎಂದು ನಿಂಗವ್ವ ಹೇಳಿದ್ದಾರೆ.
 

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಬಸ್‌ ಹತ್ತುವಾಗ ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿದ್ದಾರೆ. ಈ ಫೋಟೋವನ್ನು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ಅಜ್ಜಿ ನಿಂಗವ್ವ ಮಾತನಾಡಿದ್ದು, ನನಗೆ ಖುಷಿಯಾಗಿತ್ತು. ಹಾಗಾಗಿ ನಾನು ಹಾಗೆ ಮಾಡಿದೆ. ಮಹಿಳೆಯರಿಗೆ ಈ ಯೋಜನೆ ಕೊಟ್ಟಿದ್ದು, ತುಂಬಾ ಒಳ್ಳೆಯದಾಗಿದೆ. ನಾನು ಎಲ್ಲಿಗಾದ್ರು ಹೋಗಬೇಕಾದ್ರೆ ಮಕ್ಕಳ ಹತ್ತಿರ ಹಣ ಕೇಳಬೇಕಿತ್ತು. ನಮ್ಮ ಸಿದ್ದರಾಮಯ್ಯ ಅವರು ಇನ್ನೂ 10 ವರ್ಷ ಆಡಳಿತ ನಡೆಸಲಿದೆ. ಅವರು ತುಂಬಾ ಒಳ್ಳೆ ಕೆಲಸ ಮಾಡಿದ್ದಾರೆ. ಉಡುಪಿಗೆ ಹೋಗಬೇಕು ಎಂಬ ಆಸೆ ಇದೆ. ಮುಂದೆ ಅಲ್ಲಿಗೂ ಹೋಗುವೆ ಎಂದು ನಿಂಗವ್ವ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಶಿರಬಾಗಿ ನಮಸ್ಕರಿಸಿ ಬಸ್‌ ಹತ್ತಿದ ಅಜ್ಜಿ: ಬಹುಕಾಲ ನೆನಪಿನಲ್ಲಿ ಉಳಿಯುವಂತ ಫೋಟೋ ಎಂದ ಸಿಎಂ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more