ಸಿದ್ದರಾಮಯ್ಯ ಇನ್ನೂ 10 ವರ್ಷ ಆಡಳಿತ ನಡೆಸಲಿ: ಸಿಎಂಗೆ ಹಾರೈಸಿದ ಅಜ್ಜಿ ನಿಂಗವ್ವ

ಸಿದ್ದರಾಮಯ್ಯ ಇನ್ನೂ 10 ವರ್ಷ ಆಡಳಿತ ನಡೆಸಲಿ: ಸಿಎಂಗೆ ಹಾರೈಸಿದ ಅಜ್ಜಿ ನಿಂಗವ್ವ

Published : Jun 12, 2023, 11:27 AM IST

ಹಣವಿಲ್ಲದವರಿಗೆ ಶಕ್ತಿ ಯೋಜನೆಯಿಂದ ತುಂಬಾ ಸಹಾಯವಾಗಿದೆ. ಸಿದ್ದರಾಮಯ್ಯ ಅವರು ಇನ್ನೂ 10 ವರ್ಷ ಆಡಳಿತ ನಡೆಸಲಿ ಎಂದು ನಿಂಗವ್ವ ಹೇಳಿದ್ದಾರೆ.
 

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಬಸ್‌ ಹತ್ತುವಾಗ ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿದ್ದಾರೆ. ಈ ಫೋಟೋವನ್ನು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ಅಜ್ಜಿ ನಿಂಗವ್ವ ಮಾತನಾಡಿದ್ದು, ನನಗೆ ಖುಷಿಯಾಗಿತ್ತು. ಹಾಗಾಗಿ ನಾನು ಹಾಗೆ ಮಾಡಿದೆ. ಮಹಿಳೆಯರಿಗೆ ಈ ಯೋಜನೆ ಕೊಟ್ಟಿದ್ದು, ತುಂಬಾ ಒಳ್ಳೆಯದಾಗಿದೆ. ನಾನು ಎಲ್ಲಿಗಾದ್ರು ಹೋಗಬೇಕಾದ್ರೆ ಮಕ್ಕಳ ಹತ್ತಿರ ಹಣ ಕೇಳಬೇಕಿತ್ತು. ನಮ್ಮ ಸಿದ್ದರಾಮಯ್ಯ ಅವರು ಇನ್ನೂ 10 ವರ್ಷ ಆಡಳಿತ ನಡೆಸಲಿದೆ. ಅವರು ತುಂಬಾ ಒಳ್ಳೆ ಕೆಲಸ ಮಾಡಿದ್ದಾರೆ. ಉಡುಪಿಗೆ ಹೋಗಬೇಕು ಎಂಬ ಆಸೆ ಇದೆ. ಮುಂದೆ ಅಲ್ಲಿಗೂ ಹೋಗುವೆ ಎಂದು ನಿಂಗವ್ವ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಶಿರಬಾಗಿ ನಮಸ್ಕರಿಸಿ ಬಸ್‌ ಹತ್ತಿದ ಅಜ್ಜಿ: ಬಹುಕಾಲ ನೆನಪಿನಲ್ಲಿ ಉಳಿಯುವಂತ ಫೋಟೋ ಎಂದ ಸಿಎಂ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more