ಸಿದ್ದರಾಮಯ್ಯ ಇನ್ನೂ 10 ವರ್ಷ ಆಡಳಿತ ನಡೆಸಲಿ: ಸಿಎಂಗೆ ಹಾರೈಸಿದ ಅಜ್ಜಿ ನಿಂಗವ್ವ

ಸಿದ್ದರಾಮಯ್ಯ ಇನ್ನೂ 10 ವರ್ಷ ಆಡಳಿತ ನಡೆಸಲಿ: ಸಿಎಂಗೆ ಹಾರೈಸಿದ ಅಜ್ಜಿ ನಿಂಗವ್ವ

Published : Jun 12, 2023, 11:27 AM IST

ಹಣವಿಲ್ಲದವರಿಗೆ ಶಕ್ತಿ ಯೋಜನೆಯಿಂದ ತುಂಬಾ ಸಹಾಯವಾಗಿದೆ. ಸಿದ್ದರಾಮಯ್ಯ ಅವರು ಇನ್ನೂ 10 ವರ್ಷ ಆಡಳಿತ ನಡೆಸಲಿ ಎಂದು ನಿಂಗವ್ವ ಹೇಳಿದ್ದಾರೆ.
 

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಬಸ್‌ ಹತ್ತುವಾಗ ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿದ್ದಾರೆ. ಈ ಫೋಟೋವನ್ನು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ಅಜ್ಜಿ ನಿಂಗವ್ವ ಮಾತನಾಡಿದ್ದು, ನನಗೆ ಖುಷಿಯಾಗಿತ್ತು. ಹಾಗಾಗಿ ನಾನು ಹಾಗೆ ಮಾಡಿದೆ. ಮಹಿಳೆಯರಿಗೆ ಈ ಯೋಜನೆ ಕೊಟ್ಟಿದ್ದು, ತುಂಬಾ ಒಳ್ಳೆಯದಾಗಿದೆ. ನಾನು ಎಲ್ಲಿಗಾದ್ರು ಹೋಗಬೇಕಾದ್ರೆ ಮಕ್ಕಳ ಹತ್ತಿರ ಹಣ ಕೇಳಬೇಕಿತ್ತು. ನಮ್ಮ ಸಿದ್ದರಾಮಯ್ಯ ಅವರು ಇನ್ನೂ 10 ವರ್ಷ ಆಡಳಿತ ನಡೆಸಲಿದೆ. ಅವರು ತುಂಬಾ ಒಳ್ಳೆ ಕೆಲಸ ಮಾಡಿದ್ದಾರೆ. ಉಡುಪಿಗೆ ಹೋಗಬೇಕು ಎಂಬ ಆಸೆ ಇದೆ. ಮುಂದೆ ಅಲ್ಲಿಗೂ ಹೋಗುವೆ ಎಂದು ನಿಂಗವ್ವ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಶಿರಬಾಗಿ ನಮಸ್ಕರಿಸಿ ಬಸ್‌ ಹತ್ತಿದ ಅಜ್ಜಿ: ಬಹುಕಾಲ ನೆನಪಿನಲ್ಲಿ ಉಳಿಯುವಂತ ಫೋಟೋ ಎಂದ ಸಿಎಂ

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more