ಸಿದ್ದರಾಮಯ್ಯ ಇನ್ನೂ 10 ವರ್ಷ ಆಡಳಿತ ನಡೆಸಲಿ: ಸಿಎಂಗೆ ಹಾರೈಸಿದ ಅಜ್ಜಿ ನಿಂಗವ್ವ

ಸಿದ್ದರಾಮಯ್ಯ ಇನ್ನೂ 10 ವರ್ಷ ಆಡಳಿತ ನಡೆಸಲಿ: ಸಿಎಂಗೆ ಹಾರೈಸಿದ ಅಜ್ಜಿ ನಿಂಗವ್ವ

Published : Jun 12, 2023, 11:27 AM IST

ಹಣವಿಲ್ಲದವರಿಗೆ ಶಕ್ತಿ ಯೋಜನೆಯಿಂದ ತುಂಬಾ ಸಹಾಯವಾಗಿದೆ. ಸಿದ್ದರಾಮಯ್ಯ ಅವರು ಇನ್ನೂ 10 ವರ್ಷ ಆಡಳಿತ ನಡೆಸಲಿ ಎಂದು ನಿಂಗವ್ವ ಹೇಳಿದ್ದಾರೆ.
 

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಬಸ್‌ ಹತ್ತುವಾಗ ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿದ್ದಾರೆ. ಈ ಫೋಟೋವನ್ನು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಅಲ್ಲದೇ ಈ ಬಗ್ಗೆ ಅಜ್ಜಿ ನಿಂಗವ್ವ ಮಾತನಾಡಿದ್ದು, ನನಗೆ ಖುಷಿಯಾಗಿತ್ತು. ಹಾಗಾಗಿ ನಾನು ಹಾಗೆ ಮಾಡಿದೆ. ಮಹಿಳೆಯರಿಗೆ ಈ ಯೋಜನೆ ಕೊಟ್ಟಿದ್ದು, ತುಂಬಾ ಒಳ್ಳೆಯದಾಗಿದೆ. ನಾನು ಎಲ್ಲಿಗಾದ್ರು ಹೋಗಬೇಕಾದ್ರೆ ಮಕ್ಕಳ ಹತ್ತಿರ ಹಣ ಕೇಳಬೇಕಿತ್ತು. ನಮ್ಮ ಸಿದ್ದರಾಮಯ್ಯ ಅವರು ಇನ್ನೂ 10 ವರ್ಷ ಆಡಳಿತ ನಡೆಸಲಿದೆ. ಅವರು ತುಂಬಾ ಒಳ್ಳೆ ಕೆಲಸ ಮಾಡಿದ್ದಾರೆ. ಉಡುಪಿಗೆ ಹೋಗಬೇಕು ಎಂಬ ಆಸೆ ಇದೆ. ಮುಂದೆ ಅಲ್ಲಿಗೂ ಹೋಗುವೆ ಎಂದು ನಿಂಗವ್ವ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಶಿರಬಾಗಿ ನಮಸ್ಕರಿಸಿ ಬಸ್‌ ಹತ್ತಿದ ಅಜ್ಜಿ: ಬಹುಕಾಲ ನೆನಪಿನಲ್ಲಿ ಉಳಿಯುವಂತ ಫೋಟೋ ಎಂದ ಸಿಎಂ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more