ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ, ನಾನು ಜನರ ನಾಡಿಮಿಡಿತ ಅರ್ಥ ಮಾಡಿಕೊಂಡಿರುವುದು ಸರಿಯಿದೆ:  ಸಿದ್ದರಾಮಯ್ಯ

ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ, ನಾನು ಜನರ ನಾಡಿಮಿಡಿತ ಅರ್ಥ ಮಾಡಿಕೊಂಡಿರುವುದು ಸರಿಯಿದೆ: ಸಿದ್ದರಾಮಯ್ಯ

Published : May 11, 2023, 11:08 AM IST

ಕಾಂಗ್ರೆಸ್‌ಗೆ 130 ರಿಂದ 150 ಸೀಟ್‌ ಬರುತ್ತೆ ಅಂತಾ ಹೇಳಿದ್ದೆ
ಬಜರಂಗದಳ ಬ್ಯಾನ್‌ ಮಾಡ್ತೀವಿ ಎಂದು ನಾವು ಹೇಳಿಲ್ಲ
ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಮೈಸೂರು: ಬುಧವಾರ ರಾಜ್ಯಾದ್ಯಂತ ಮತದಾನ ನಡೆದಿದ್ದು, ಚುನಾವಣೋತ್ತರ ಸಮೀಕ್ಷೆಗಳು ಸಹ ಹೊರಬಂದಿವೆ. ಈ ಸಮೀಕ್ಷೆಗಳ ಬಗ್ಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆ ಎಂದು ಈ ಹಿಂದೆಯೇ ನಾನು ಹೇಳಿದ್ದೆ. ನಮ್ಮ ಪಕ್ಷಕ್ಕೆ 130 ರಿಂದ 150 ಸೀಟ್‌ ಬರುತ್ತೆ ಅಂದಿದ್ದೆ. ಅಲ್ಲದೇ ವರುಣಾದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ. ನಾನು ಜನರ ನಾಡಿಮಿಡಿತ ಅರ್ಥ ಮಾಡಿಕೊಂಡಿರುವುದು ಸರಿಯಾಗಿದೆಂದು ನನಗೆ ಅನಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಇದೆ ವೇಳೆ ಬಜರಂಗದಳ ಬ್ಯಾನ್‌ ವಿಚಾರವಾಗಿ ಅವರು ಮಾತನಾಡಿ,  ನಾವು ಅದನ್ನು ಬ್ಯಾನ್‌ ಮಾಡುತ್ತೇವೆ ಎಂದು ಹೇಳಿಲ್ಲ. ಆದ್ರೆ ಬಿಜೆಪಿಯವರು ಈ ಬಗ್ಗೆ ಅಪಪ್ರಚಾರ ಮಾಡಿದ್ರು. ಹೀಗಿದ್ರೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ: EXIT POLL 100% ಕರೆಕ್ಟ್‌ ಆಗಿರುವುದಿಲ್ಲ, ಬಿಜೆಪಿಗೆ ಬಹುಮತ ದೊರೆಯುತ್ತದೆ: ಸಿಎಂ ಬೊಮ್ಮಾಯಿ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more