ಕಾಂಗ್ರೆಸ್‌ ಶಿವಲಿಂಗೇಗೌಡ ಸೇರ್ಪಡೆ ಪಕ್ಕಾ! ಖಚಿತಪಡಿಸಿದ ಸಿದ್ದರಾಮಯ್ಯ

ಕಾಂಗ್ರೆಸ್‌ ಶಿವಲಿಂಗೇಗೌಡ ಸೇರ್ಪಡೆ ಪಕ್ಕಾ! ಖಚಿತಪಡಿಸಿದ ಸಿದ್ದರಾಮಯ್ಯ

Published : Feb 12, 2023, 06:14 PM IST

ಶಾಸಕ ಶಿವಲಿಂಗೇಗೌಡ ಸೇರ್ಪಡೆ ಪಕ್ಕಾ ಎಂದು ಸಿದ್ದರಾಮಯ್ಯ ಖಚಿತ ಪಡಿಸಿದ್ದಾರೆ. ಸಿಂಧನೂರಿನಲ್ಲಿ ಈ ಬಗ್ಗೆ ಮಾಧ್ಯಮ ಜೊತೆ ಮಾತನಾಡಿರುವ ಸಿದ್ದರಾಮಯ್ಯ ಅವರು, ಕಾಂಗ್ರೆಸ್‌ಗೆ ಬರುತ್ತಾರೆ ಅನುಮಾನನಾ ಎಂದಿದ್ದಾರೆ.

ರಾಯಚೂರು (ಫೆ.12): ಶಾಸಕ ಶಿವಲಿಂಗೇಗೌಡ ಸೇರ್ಪಡೆ ಪಕ್ಕಾ ಎಂದು ಸಿದ್ದರಾಮಯ್ಯ ಖಚಿತ ಪಡಿಸಿದ್ದಾರೆ. ಸಿಂಧನೂರಿನಲ್ಲಿ ಈ ಬಗ್ಗೆ ಮಾಧ್ಯಮ ಜೊತೆ ಮಾತನಾಡಿರುವ ಸಿದ್ದರಾಮಯ್ಯ ಅವರು, ಕಾಂಗ್ರೆಸ್‌ಗೆ ಬರುತ್ತಾರೆ ಅನುಮಾನನಾ ಎಂದಿದ್ದಾರೆ.  ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿರುವ ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಅಧಿವೇಶನ ಮುಗಿಯುವುದರೊಳಗೆ ಮುಂದಿನ ನಡೆ ಬಗ್ಗೆ ಒಂದು ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದರು. ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನನಗೆ ಹೇಳದೆ ಕಾರ್ಯಕರ್ತರ ಸಭೆ ನಡೆಸಲಾಗಿದೆ. ಫೆ.12ರಂದು ಸಮಾವೇಶ ಮಾಡಲಾಗುತ್ತಿದೆ. ಆ ಸಭೆಯಲ್ಲಿ ಏನಾಗಲಿದೆಯೋ ಅದರ ಆಧಾರದ ಮೇಲೆ ನಾನು ಕಾರ್ಯಕರ್ತರ ಸಭೆ ನಡೆಸಿ ಒಂದು ನಿರ್ಧಾರಕ್ಕೆ ಬರುತ್ತೇನೆ. ನಾನು ಬಿಜೆಪಿಗೆ ಸೇರುವುದಿಲ್ಲ. ಇನ್ನೂ ಜೆಡಿಎಸ್‌ನಲ್ಲಿಯೇ ಇದ್ದೇನೆ ಎಂದಿದ್ದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more