ಪರಮಶಿಷ್ಯನ ವಿಚಾರದಲ್ಲಿ ಸಿದ್ದರಾಮಯ್ಯ ಮೌನದ ಹಿಂದೆ ಅಹಿಂದ ಲೆಕ್ಕಾಚಾರ ?

ಪರಮಶಿಷ್ಯನ ವಿಚಾರದಲ್ಲಿ ಸಿದ್ದರಾಮಯ್ಯ ಮೌನದ ಹಿಂದೆ ಅಹಿಂದ ಲೆಕ್ಕಾಚಾರ ?

Published : Jul 28, 2022, 04:32 PM IST

ಹಾದಿ ಬೀದಿಯಲ್ಲಿ ಅಬ್ಬರಿಸ್ತಾ ಇದ್ದಾನೆ ಪರಮಶಿಷ್ಯ... ಶಿಷ್ಯನ ಮಾತು ಕೇಳಿಯೂ ಸೈಲೆಂಟಾಗಿದ್ದಾರೆ ಗುರು... ಶಿಷ್ಯ ದಾರಿ ತಪ್ಪಿದ್ರೂ ಗುರುವಿನದ್ದು ಮಾತ್ರ ಗಾಢಮೌನ..! ಇದು ಕಾಂಗ್ರೆಸ್ ಕೋಟೆಯ ಗುರು-ಶಿಷ್ಯರಾದ ಸಿದ್ದರಾಮಯ್ಯ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ಕಥೆ... 

ಬೆಂಗಳೂರು, (ಜುಲೈ. 28): ಹಾದಿ ಬೀದಿಯಲ್ಲಿ ಅಬ್ಬರಿಸ್ತಾ ಇದ್ದಾನೆ ಪರಮಶಿಷ್ಯ... ಶಿಷ್ಯನ ಮಾತು ಕೇಳಿಯೂ ಸೈಲೆಂಟಾಗಿದ್ದಾರೆ ಗುರು... ಶಿಷ್ಯ ದಾರಿ ತಪ್ಪಿದ್ರೂ ಗುರುವಿನದ್ದು ಮಾತ್ರ ಗಾಢಮೌನ..! ಇದು ಕಾಂಗ್ರೆಸ್ ಕೋಟೆಯ ಗುರು-ಶಿಷ್ಯರಾದ ಸಿದ್ದರಾಮಯ್ಯ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ಕಥೆ... 

ಹೈಕಮಾಂಡ್‌ ಅಂಗಳಕ್ಕೆ ಕರ್ನಾಟಕ ಕಾಂಗ್ರೆಸ್‌ ಒಳಜಗಳ: ಕೈ ಕಹಾನಿಯ ಇನ್‌ಸೈಡ್ ಸ್ಟೋರಿ ಇಲ್ಲಿದೆ

ಕೆಪಿಸಿಸಿ ಅಧ್ಯಕ್ಷ| ಡಿಕೆಶಿ ವಾರ್ನಿಂಗ್ ಕೊಡ್ತಾನೇ ಇದ್ದಾರೆ.., ಜಮೀರ್ ಮಾತಾಡ್ತಾನೇ ಇದ್ದಾರೆ..! ಆದ್ರೆ ಜಮೀರ್'ಗೆ ಬುದ್ಧಿ ಹೇಳಬೇಕಾದ ಸಿದ್ದರಾಮಯ್ಯ ಸೈಲೆಂಟಾಗಿದ್ದಾರೆ. ಹಾಗಾದ್ರೆ ತಮ್ಮ ಗರಡಿ ಮನೆಯ ಹುಡುಗನ ವಿಚಾರದಲ್ಲಿ ಸಿದ್ದು ಮೌನವಾಗಿರೋದ್ಯಾಕೆ..? ಜಮೀರ್ ವೈಲೆಂಟ್, ಸಿದ್ದು ಸೈಲೆಂಟ್ ಹಿಂದಿನ ಅಸಲಿ ಸತ್ಯವನ್ನು ಅನಾವರಣ ಮಾಡ್ತೀವಿ ನೋಡಿ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more