ಪರಮಶಿಷ್ಯನ ವಿಚಾರದಲ್ಲಿ ಸಿದ್ದರಾಮಯ್ಯ ಮೌನದ ಹಿಂದೆ ಅಹಿಂದ ಲೆಕ್ಕಾಚಾರ ?

ಪರಮಶಿಷ್ಯನ ವಿಚಾರದಲ್ಲಿ ಸಿದ್ದರಾಮಯ್ಯ ಮೌನದ ಹಿಂದೆ ಅಹಿಂದ ಲೆಕ್ಕಾಚಾರ ?

Published : Jul 28, 2022, 04:32 PM IST

ಹಾದಿ ಬೀದಿಯಲ್ಲಿ ಅಬ್ಬರಿಸ್ತಾ ಇದ್ದಾನೆ ಪರಮಶಿಷ್ಯ... ಶಿಷ್ಯನ ಮಾತು ಕೇಳಿಯೂ ಸೈಲೆಂಟಾಗಿದ್ದಾರೆ ಗುರು... ಶಿಷ್ಯ ದಾರಿ ತಪ್ಪಿದ್ರೂ ಗುರುವಿನದ್ದು ಮಾತ್ರ ಗಾಢಮೌನ..! ಇದು ಕಾಂಗ್ರೆಸ್ ಕೋಟೆಯ ಗುರು-ಶಿಷ್ಯರಾದ ಸಿದ್ದರಾಮಯ್ಯ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ಕಥೆ... 

ಬೆಂಗಳೂರು, (ಜುಲೈ. 28): ಹಾದಿ ಬೀದಿಯಲ್ಲಿ ಅಬ್ಬರಿಸ್ತಾ ಇದ್ದಾನೆ ಪರಮಶಿಷ್ಯ... ಶಿಷ್ಯನ ಮಾತು ಕೇಳಿಯೂ ಸೈಲೆಂಟಾಗಿದ್ದಾರೆ ಗುರು... ಶಿಷ್ಯ ದಾರಿ ತಪ್ಪಿದ್ರೂ ಗುರುವಿನದ್ದು ಮಾತ್ರ ಗಾಢಮೌನ..! ಇದು ಕಾಂಗ್ರೆಸ್ ಕೋಟೆಯ ಗುರು-ಶಿಷ್ಯರಾದ ಸಿದ್ದರಾಮಯ್ಯ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ಕಥೆ... 

ಹೈಕಮಾಂಡ್‌ ಅಂಗಳಕ್ಕೆ ಕರ್ನಾಟಕ ಕಾಂಗ್ರೆಸ್‌ ಒಳಜಗಳ: ಕೈ ಕಹಾನಿಯ ಇನ್‌ಸೈಡ್ ಸ್ಟೋರಿ ಇಲ್ಲಿದೆ

ಕೆಪಿಸಿಸಿ ಅಧ್ಯಕ್ಷ| ಡಿಕೆಶಿ ವಾರ್ನಿಂಗ್ ಕೊಡ್ತಾನೇ ಇದ್ದಾರೆ.., ಜಮೀರ್ ಮಾತಾಡ್ತಾನೇ ಇದ್ದಾರೆ..! ಆದ್ರೆ ಜಮೀರ್'ಗೆ ಬುದ್ಧಿ ಹೇಳಬೇಕಾದ ಸಿದ್ದರಾಮಯ್ಯ ಸೈಲೆಂಟಾಗಿದ್ದಾರೆ. ಹಾಗಾದ್ರೆ ತಮ್ಮ ಗರಡಿ ಮನೆಯ ಹುಡುಗನ ವಿಚಾರದಲ್ಲಿ ಸಿದ್ದು ಮೌನವಾಗಿರೋದ್ಯಾಕೆ..? ಜಮೀರ್ ವೈಲೆಂಟ್, ಸಿದ್ದು ಸೈಲೆಂಟ್ ಹಿಂದಿನ ಅಸಲಿ ಸತ್ಯವನ್ನು ಅನಾವರಣ ಮಾಡ್ತೀವಿ ನೋಡಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more