'ಸ್ವಾರ್ಥಕ್ಕೋಸ್ಕರ, ಓಟಿನ ರಾಜಕಾರಣಕ್ಕೋಸ್ಕರ ಹಿಂದೂ ಮುಸ್ಲೀಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ'

'ಸ್ವಾರ್ಥಕ್ಕೋಸ್ಕರ, ಓಟಿನ ರಾಜಕಾರಣಕ್ಕೋಸ್ಕರ ಹಿಂದೂ ಮುಸ್ಲೀಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ'

Published : Apr 10, 2022, 03:49 PM IST

ಚಾಮರಾಜ ಪೇಟೆ ಯುವಕನ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿ.ಟಿ.ರವಿ, ರವಿಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಚೋದನೆ ಮಾಡುವುದು ಬಿಜೆಪಿ ನಾಯಕರ ಉದ್ದೇಶ. ಇದು ಗೃಹ ಸಚಿವರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

ಬೆಂಗಳೂರು, (ಏ.10): ಚಾಮರಾಜ ಪೇಟೆ ಯುವಕನ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿ.ಟಿ.ರವಿ, ರವಿಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಚೋದನೆ ಮಾಡುವುದು ಬಿಜೆಪಿ ನಾಯಕರ ಉದ್ದೇಶ. ಇದು ಗೃಹ ಸಚಿವರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

ಮುಸ್ಲಿಂ ಯುವಕರನ್ನು ಮನೆ ಹೊಕ್ಕು ಹೊಡೆಯಬೇಕು, ಮತ್ತೊಂದು ವಿವಾದದ ಕಿಡಿಹೊತ್ತಿಸಿದ ಬಿಜೆಪಿ MLC

ಹಿಂದೂಗಳನ್ನು ಪ್ರಚೋದಿಸುವುದು ಇವರ ಉದ್ದೇಶ. ಕಾನೂನು ಸುವ್ಯವಸ್ಥೆ ಕಾಪಾಡುವುದು ಇವರಿಂದ ಸಾಧ್ಯವಿಲ್ಲ. ಕಾನೂನು ಸುವ್ಯವಸ್ಥೆ ಸರಿ ಇಲ್ಲದಿದ್ದರೆ ದೇಶ, ರಾಜ್ಯ ಅಭಿವೃದ್ಧಿ ಆಗುವುದಿಲ್ಲ. ಬಿಜೆಪಿಯವರು ತಮ್ಮ ಸ್ವಾರ್ಥಕ್ಕಾಗಿ, ವೋಟಿಗಾಗಿ‌ ಭಾಷೆ, ಧರ್ಮ, ದ್ವೇಷದ ವಿಚಾರವನ್ನು ಮುಂದೆ ತಂದು ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದರು.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more