'ಸ್ವಾರ್ಥಕ್ಕೋಸ್ಕರ, ಓಟಿನ ರಾಜಕಾರಣಕ್ಕೋಸ್ಕರ ಹಿಂದೂ ಮುಸ್ಲೀಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ'

'ಸ್ವಾರ್ಥಕ್ಕೋಸ್ಕರ, ಓಟಿನ ರಾಜಕಾರಣಕ್ಕೋಸ್ಕರ ಹಿಂದೂ ಮುಸ್ಲೀಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ'

Published : Apr 10, 2022, 03:49 PM IST

ಚಾಮರಾಜ ಪೇಟೆ ಯುವಕನ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿ.ಟಿ.ರವಿ, ರವಿಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಚೋದನೆ ಮಾಡುವುದು ಬಿಜೆಪಿ ನಾಯಕರ ಉದ್ದೇಶ. ಇದು ಗೃಹ ಸಚಿವರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

ಬೆಂಗಳೂರು, (ಏ.10): ಚಾಮರಾಜ ಪೇಟೆ ಯುವಕನ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿ.ಟಿ.ರವಿ, ರವಿಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಚೋದನೆ ಮಾಡುವುದು ಬಿಜೆಪಿ ನಾಯಕರ ಉದ್ದೇಶ. ಇದು ಗೃಹ ಸಚಿವರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

ಮುಸ್ಲಿಂ ಯುವಕರನ್ನು ಮನೆ ಹೊಕ್ಕು ಹೊಡೆಯಬೇಕು, ಮತ್ತೊಂದು ವಿವಾದದ ಕಿಡಿಹೊತ್ತಿಸಿದ ಬಿಜೆಪಿ MLC

ಹಿಂದೂಗಳನ್ನು ಪ್ರಚೋದಿಸುವುದು ಇವರ ಉದ್ದೇಶ. ಕಾನೂನು ಸುವ್ಯವಸ್ಥೆ ಕಾಪಾಡುವುದು ಇವರಿಂದ ಸಾಧ್ಯವಿಲ್ಲ. ಕಾನೂನು ಸುವ್ಯವಸ್ಥೆ ಸರಿ ಇಲ್ಲದಿದ್ದರೆ ದೇಶ, ರಾಜ್ಯ ಅಭಿವೃದ್ಧಿ ಆಗುವುದಿಲ್ಲ. ಬಿಜೆಪಿಯವರು ತಮ್ಮ ಸ್ವಾರ್ಥಕ್ಕಾಗಿ, ವೋಟಿಗಾಗಿ‌ ಭಾಷೆ, ಧರ್ಮ, ದ್ವೇಷದ ವಿಚಾರವನ್ನು ಮುಂದೆ ತಂದು ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more