'ಸ್ವಾರ್ಥಕ್ಕೋಸ್ಕರ, ಓಟಿನ ರಾಜಕಾರಣಕ್ಕೋಸ್ಕರ ಹಿಂದೂ ಮುಸ್ಲೀಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ'

'ಸ್ವಾರ್ಥಕ್ಕೋಸ್ಕರ, ಓಟಿನ ರಾಜಕಾರಣಕ್ಕೋಸ್ಕರ ಹಿಂದೂ ಮುಸ್ಲೀಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ'

Published : Apr 10, 2022, 03:49 PM IST

ಚಾಮರಾಜ ಪೇಟೆ ಯುವಕನ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿ.ಟಿ.ರವಿ, ರವಿಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಚೋದನೆ ಮಾಡುವುದು ಬಿಜೆಪಿ ನಾಯಕರ ಉದ್ದೇಶ. ಇದು ಗೃಹ ಸಚಿವರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

ಬೆಂಗಳೂರು, (ಏ.10): ಚಾಮರಾಜ ಪೇಟೆ ಯುವಕನ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಿ.ಟಿ.ರವಿ, ರವಿಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಚೋದನೆ ಮಾಡುವುದು ಬಿಜೆಪಿ ನಾಯಕರ ಉದ್ದೇಶ. ಇದು ಗೃಹ ಸಚಿವರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

ಮುಸ್ಲಿಂ ಯುವಕರನ್ನು ಮನೆ ಹೊಕ್ಕು ಹೊಡೆಯಬೇಕು, ಮತ್ತೊಂದು ವಿವಾದದ ಕಿಡಿಹೊತ್ತಿಸಿದ ಬಿಜೆಪಿ MLC

ಹಿಂದೂಗಳನ್ನು ಪ್ರಚೋದಿಸುವುದು ಇವರ ಉದ್ದೇಶ. ಕಾನೂನು ಸುವ್ಯವಸ್ಥೆ ಕಾಪಾಡುವುದು ಇವರಿಂದ ಸಾಧ್ಯವಿಲ್ಲ. ಕಾನೂನು ಸುವ್ಯವಸ್ಥೆ ಸರಿ ಇಲ್ಲದಿದ್ದರೆ ದೇಶ, ರಾಜ್ಯ ಅಭಿವೃದ್ಧಿ ಆಗುವುದಿಲ್ಲ. ಬಿಜೆಪಿಯವರು ತಮ್ಮ ಸ್ವಾರ್ಥಕ್ಕಾಗಿ, ವೋಟಿಗಾಗಿ‌ ಭಾಷೆ, ಧರ್ಮ, ದ್ವೇಷದ ವಿಚಾರವನ್ನು ಮುಂದೆ ತಂದು ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more