ಬಿಜೆಪಿಗೆ ಹತಾಶೆ, ಪ್ರತಿಭಟನೆಗೆ ಸರ್ಕಾರದ ಕುಮ್ಮಕ್ಕು: ಸಿದ್ದರಾಮಯ್ಯ ಕಿಡಿ

ಬಿಜೆಪಿಗೆ ಹತಾಶೆ, ಪ್ರತಿಭಟನೆಗೆ ಸರ್ಕಾರದ ಕುಮ್ಮಕ್ಕು: ಸಿದ್ದರಾಮಯ್ಯ ಕಿಡಿ

Published : Aug 19, 2022, 01:47 PM IST

ಸಿಎಂ ಬಂದಿದ್ದರೆ ಪೊಲೀಸರು ಹೀಗೆ ಮಾಡ್ತಿದ್ರಾ ಅಂತ ಕೊಡಗು ಪೊಲೀಸರ ವಿರುದ್ಧ ಗರಂ ಆದ ಸಿದ್ದರಾಮಯ್ಯ

ಚಿಕ್ಕಮಗಳೂರು(ಆ.19):  ನನ್ನ ವಿರುದ್ಧ ಪ್ರತಿಭಟನೆಗೆ ಸರ್ಕಾರವೇ ಕುಮ್ಮಕ್ಕು ನೀಡಿದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಹತಾಶೆಯಿಂದ ನನ್ನ ವಿರುದ್ಧ ಪ್ರತಿಭಟನೆಯನ್ನ ಮಾಡಿಸಲಾಗಿದೆ. ಗೋ ಬ್ಯಾಕ್‌ ಅಂದ್ರೆ ಎಲ್ಲಿಗೆ ಹೋಗಲಿ, ಗೋ ಬ್ಯಾಕ್‌ ಸಿಎಂ ಅಂತ ನಮ್ಮವರು ಹೇಳ್ತಾರೆ, ಭದ್ರತೆ ನೀಡೋದು ಪೊಲೀಸರ ಜವಾಬ್ದಾರಿ, ಪ್ರತಿಭಟನೆ ಮಾಡೋದು ಗೊತ್ತಿದ್ದು ಪೊಲೀಸರು ಸುಮ್ಮನಿದ್ದಾರೆ. ಅದೇ ಸಿಎಂ ಬಂದಿದ್ದರೆ ಪೊಲೀಸರು ಹೀಗೆ ಮಾಡ್ತಿದ್ರಾ ಅಂತ ಕೊಡಗು ಪೊಲೀಸರ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ. ನಿನ್ನೆ ಕೊಡಗಿಗೆ ಬಂದಿದ್ದ ವೇಳೆ ಸಿದ್ದರಾಮಯ್ಯಗೆ ಪ್ರತಿಭಟನೆಯ ಬಿಸಿ ತಟ್ಟಿತ್ತು. 

ದೇಶದ ಚೌಕಿದಾರನ ರಕ್ಷಣೆಗೆ ರಾಜ್ಯದ ರಣಬೇಟೆಗಾರ!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more