ಬಿಜೆಪಿಗೆ ಹತಾಶೆ, ಪ್ರತಿಭಟನೆಗೆ ಸರ್ಕಾರದ ಕುಮ್ಮಕ್ಕು: ಸಿದ್ದರಾಮಯ್ಯ ಕಿಡಿ

ಬಿಜೆಪಿಗೆ ಹತಾಶೆ, ಪ್ರತಿಭಟನೆಗೆ ಸರ್ಕಾರದ ಕುಮ್ಮಕ್ಕು: ಸಿದ್ದರಾಮಯ್ಯ ಕಿಡಿ

Published : Aug 19, 2022, 01:47 PM IST

ಸಿಎಂ ಬಂದಿದ್ದರೆ ಪೊಲೀಸರು ಹೀಗೆ ಮಾಡ್ತಿದ್ರಾ ಅಂತ ಕೊಡಗು ಪೊಲೀಸರ ವಿರುದ್ಧ ಗರಂ ಆದ ಸಿದ್ದರಾಮಯ್ಯ

ಚಿಕ್ಕಮಗಳೂರು(ಆ.19):  ನನ್ನ ವಿರುದ್ಧ ಪ್ರತಿಭಟನೆಗೆ ಸರ್ಕಾರವೇ ಕುಮ್ಮಕ್ಕು ನೀಡಿದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಹತಾಶೆಯಿಂದ ನನ್ನ ವಿರುದ್ಧ ಪ್ರತಿಭಟನೆಯನ್ನ ಮಾಡಿಸಲಾಗಿದೆ. ಗೋ ಬ್ಯಾಕ್‌ ಅಂದ್ರೆ ಎಲ್ಲಿಗೆ ಹೋಗಲಿ, ಗೋ ಬ್ಯಾಕ್‌ ಸಿಎಂ ಅಂತ ನಮ್ಮವರು ಹೇಳ್ತಾರೆ, ಭದ್ರತೆ ನೀಡೋದು ಪೊಲೀಸರ ಜವಾಬ್ದಾರಿ, ಪ್ರತಿಭಟನೆ ಮಾಡೋದು ಗೊತ್ತಿದ್ದು ಪೊಲೀಸರು ಸುಮ್ಮನಿದ್ದಾರೆ. ಅದೇ ಸಿಎಂ ಬಂದಿದ್ದರೆ ಪೊಲೀಸರು ಹೀಗೆ ಮಾಡ್ತಿದ್ರಾ ಅಂತ ಕೊಡಗು ಪೊಲೀಸರ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ. ನಿನ್ನೆ ಕೊಡಗಿಗೆ ಬಂದಿದ್ದ ವೇಳೆ ಸಿದ್ದರಾಮಯ್ಯಗೆ ಪ್ರತಿಭಟನೆಯ ಬಿಸಿ ತಟ್ಟಿತ್ತು. 

ದೇಶದ ಚೌಕಿದಾರನ ರಕ್ಷಣೆಗೆ ರಾಜ್ಯದ ರಣಬೇಟೆಗಾರ!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more