ಬಿಜೆಪಿಗೆ ಹತಾಶೆ, ಪ್ರತಿಭಟನೆಗೆ ಸರ್ಕಾರದ ಕುಮ್ಮಕ್ಕು: ಸಿದ್ದರಾಮಯ್ಯ ಕಿಡಿ

ಬಿಜೆಪಿಗೆ ಹತಾಶೆ, ಪ್ರತಿಭಟನೆಗೆ ಸರ್ಕಾರದ ಕುಮ್ಮಕ್ಕು: ಸಿದ್ದರಾಮಯ್ಯ ಕಿಡಿ

Published : Aug 19, 2022, 01:47 PM IST

ಸಿಎಂ ಬಂದಿದ್ದರೆ ಪೊಲೀಸರು ಹೀಗೆ ಮಾಡ್ತಿದ್ರಾ ಅಂತ ಕೊಡಗು ಪೊಲೀಸರ ವಿರುದ್ಧ ಗರಂ ಆದ ಸಿದ್ದರಾಮಯ್ಯ

ಚಿಕ್ಕಮಗಳೂರು(ಆ.19):  ನನ್ನ ವಿರುದ್ಧ ಪ್ರತಿಭಟನೆಗೆ ಸರ್ಕಾರವೇ ಕುಮ್ಮಕ್ಕು ನೀಡಿದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಹತಾಶೆಯಿಂದ ನನ್ನ ವಿರುದ್ಧ ಪ್ರತಿಭಟನೆಯನ್ನ ಮಾಡಿಸಲಾಗಿದೆ. ಗೋ ಬ್ಯಾಕ್‌ ಅಂದ್ರೆ ಎಲ್ಲಿಗೆ ಹೋಗಲಿ, ಗೋ ಬ್ಯಾಕ್‌ ಸಿಎಂ ಅಂತ ನಮ್ಮವರು ಹೇಳ್ತಾರೆ, ಭದ್ರತೆ ನೀಡೋದು ಪೊಲೀಸರ ಜವಾಬ್ದಾರಿ, ಪ್ರತಿಭಟನೆ ಮಾಡೋದು ಗೊತ್ತಿದ್ದು ಪೊಲೀಸರು ಸುಮ್ಮನಿದ್ದಾರೆ. ಅದೇ ಸಿಎಂ ಬಂದಿದ್ದರೆ ಪೊಲೀಸರು ಹೀಗೆ ಮಾಡ್ತಿದ್ರಾ ಅಂತ ಕೊಡಗು ಪೊಲೀಸರ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ. ನಿನ್ನೆ ಕೊಡಗಿಗೆ ಬಂದಿದ್ದ ವೇಳೆ ಸಿದ್ದರಾಮಯ್ಯಗೆ ಪ್ರತಿಭಟನೆಯ ಬಿಸಿ ತಟ್ಟಿತ್ತು. 

ದೇಶದ ಚೌಕಿದಾರನ ರಕ್ಷಣೆಗೆ ರಾಜ್ಯದ ರಣಬೇಟೆಗಾರ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more