ಬಿಜೆಪಿಗೆ ಹತಾಶೆ, ಪ್ರತಿಭಟನೆಗೆ ಸರ್ಕಾರದ ಕುಮ್ಮಕ್ಕು: ಸಿದ್ದರಾಮಯ್ಯ ಕಿಡಿ

ಬಿಜೆಪಿಗೆ ಹತಾಶೆ, ಪ್ರತಿಭಟನೆಗೆ ಸರ್ಕಾರದ ಕುಮ್ಮಕ್ಕು: ಸಿದ್ದರಾಮಯ್ಯ ಕಿಡಿ

Published : Aug 19, 2022, 01:47 PM IST

ಸಿಎಂ ಬಂದಿದ್ದರೆ ಪೊಲೀಸರು ಹೀಗೆ ಮಾಡ್ತಿದ್ರಾ ಅಂತ ಕೊಡಗು ಪೊಲೀಸರ ವಿರುದ್ಧ ಗರಂ ಆದ ಸಿದ್ದರಾಮಯ್ಯ

ಚಿಕ್ಕಮಗಳೂರು(ಆ.19):  ನನ್ನ ವಿರುದ್ಧ ಪ್ರತಿಭಟನೆಗೆ ಸರ್ಕಾರವೇ ಕುಮ್ಮಕ್ಕು ನೀಡಿದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಹತಾಶೆಯಿಂದ ನನ್ನ ವಿರುದ್ಧ ಪ್ರತಿಭಟನೆಯನ್ನ ಮಾಡಿಸಲಾಗಿದೆ. ಗೋ ಬ್ಯಾಕ್‌ ಅಂದ್ರೆ ಎಲ್ಲಿಗೆ ಹೋಗಲಿ, ಗೋ ಬ್ಯಾಕ್‌ ಸಿಎಂ ಅಂತ ನಮ್ಮವರು ಹೇಳ್ತಾರೆ, ಭದ್ರತೆ ನೀಡೋದು ಪೊಲೀಸರ ಜವಾಬ್ದಾರಿ, ಪ್ರತಿಭಟನೆ ಮಾಡೋದು ಗೊತ್ತಿದ್ದು ಪೊಲೀಸರು ಸುಮ್ಮನಿದ್ದಾರೆ. ಅದೇ ಸಿಎಂ ಬಂದಿದ್ದರೆ ಪೊಲೀಸರು ಹೀಗೆ ಮಾಡ್ತಿದ್ರಾ ಅಂತ ಕೊಡಗು ಪೊಲೀಸರ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ. ನಿನ್ನೆ ಕೊಡಗಿಗೆ ಬಂದಿದ್ದ ವೇಳೆ ಸಿದ್ದರಾಮಯ್ಯಗೆ ಪ್ರತಿಭಟನೆಯ ಬಿಸಿ ತಟ್ಟಿತ್ತು. 

ದೇಶದ ಚೌಕಿದಾರನ ರಕ್ಷಣೆಗೆ ರಾಜ್ಯದ ರಣಬೇಟೆಗಾರ!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more