ಶಾಸಕ ರಾಮಪ್ಪ ಅಭಿಮಾನಿಗೆ ಕಪಾಳ ಮೋಕ್ಷ ಮಾಡಿದ ಸಿದ್ದು..

ಶಾಸಕ ರಾಮಪ್ಪ ಅಭಿಮಾನಿಗೆ ಕಪಾಳ ಮೋಕ್ಷ ಮಾಡಿದ ಸಿದ್ದು..

Published : Mar 24, 2023, 03:03 PM IST

ಸಿದ್ದರಾಮಯ್ಯ ಮನೆ ಮುಂದೆ ರಾಮಪ್ಪ ಬೆಂಬಲಿಗರು  ಟಿಕೆಟ್‌ ನೀಡಲು ಒತ್ತಾಯಿಸಲು ಆರಂಭಿಸಿದ್ದಾರೆ. ಜನಸಂದಣಿ ನಡುವೆ ಸಿದ್ದರಾಮಯ್ಯ ಹೊರಡುವಾಗ  ತಳ್ಳಾಟ ನೂಕಾಟವಾಗಿದ್ದು, ಸಿಟ್ಟಿನಿಂದ ಅಭಿಮಾನಿಗೆ ಕಪಾಳಮೋಕ್ಷ ಮಾಡಿದ್ದಾರೆ.

ದಾವಣಗೆರೆಯ ಹರಿಹರ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕ ರಾಮಪ್ಪ ಸ್ಪರ್ಧಿಸಲು ಮುಂದಾಗಿದ್ದಾರೆ. ಇದಕ್ಕಾಗಿ ರಾಮಪ್ಪ ಬೆಂಬಲಿಗರು ಸಿದ್ದರಾಮಯ್ಯ ಸುತ್ತುವರೆದು ಕಾಂಗ್ರೆಸ್​ ಟಿಕೆಟ್​ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಇನ್ನು ಈ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕ ರಾಮಪ್ಪ ಅವರಿಗೆ ಸ್ಪಷ್ಟನೆ ನೀಡಿದ್ದು, ಕಾಯುವಂತೆ ಸೂಚಿಸಿದ್ದಾರೆ. ಆದರೆ ಸಿದ್ದರಾಮಯ್ಯ ಮನೆ ಮುಂದೆ ರಾಮಪ್ಪ ಬೆಂಬಲಿಗರು  ಟಿಕೆಟ್‌ ನೀಡಲು ಒತ್ತಾಯಿಸಲು ಆರಂಭಿಸಿದ್ದಾರೆ. ಜನಸಂದಣಿ ನಡುವೆ ಸಿದ್ದರಾಮಯ್ಯ ಹೊರಡುವಾಗ  ತಳ್ಳಾಟ ನೂಕಾಟವಾಗಿದ್ದು, ಸಿಟ್ಟಿನಿಂದ ಅಭಿಮಾನಿಗೆ ಕಪಾಳಮೋಕ್ಷ ಮಾಡಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more